Webdunia - Bharat's app for daily news and videos

Install App

ನಾನು ನನ್ನ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡ್ತೀನಿ- ಸಿಎಂ

Webdunia
ಮಂಗಳವಾರ, 4 ಏಪ್ರಿಲ್ 2023 (15:00 IST)
ಈ ಬಾರಿಯೂ ಸಿಎಂ ಸ್ವಂತ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎಂಬ ವಂದತಿ ಎದ್ದಿದ್ದು ,ಈಗ ಸಿಎಂ ಸ್ವಂತ ಕ್ಷೇತ್ರದಲ್ಲಿ ಸ್ಪರ್ಧೆ ಇಲ್ಲ ಎಂಬ ವದಂತಿಗೆ ಬ್ರೇಕ್ ಕೊಟ್ಟಿದ್ದಾರೆ.
 
 ನಾನು ನನ್ನ ಜಿಲ್ಲೆ  ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡ್ತೀನಿ ಎಂದು ಸಿಎಂ ಬಸವರಾಜ್ ಬೊಮ್ಮಯಿ ಹೇಳಿದ್ದಾರೆ.ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಹಿಂದೆ ಚಿಕ್ಕಬಳ್ಳಾಪುರಕ್ಕೆ ಸಿಎಂರನ್ನ ಕೆ.ಸುಧಾಕರ್ ಆಹ್ವಾನಿಸಿದ್ದರು.ಸಿಎಂ ಬೊಮ್ಮಾಯಿಗೆ ಚಿಕ್ಕಬಳ್ಳಾಪುರಕ್ಕೆ ಆಹ್ವಾನಿಸಿ ತಾನು,ಬಾಗೇಪಲ್ಲಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸುಧಾಕ‌ಕರ್ ಹೇಳಿದ್ರು.ಆದ್ರೆ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಪ್ರಬಲ ಎದುರಾಳಿ ಇಲ್ಲ.ಹಾಗಾಗಿ ಸಿಎಂ ಬೊಮ್ಮಾಯಿಗೆ ಚಿಕ್ಕಬಳ್ಳಾಪುರ ಕ್ಷೇತ್ರನೇ ಬೆಸ್ಟ್ ಎನ್ನಲಾಗಿತ್ತು.ಹಾಗಾಗಿ ಸಿಎಂ ಬೊಮ್ಮಾಯಿಗೆ ನನ್ನ ಕ್ಷೇತ್ರ ಬಿಟ್ಟು ಕೊಡ್ತೀನಿ ಅಂತಾ ಸುಧಾಕರ್ ಹೇಳಿದ್ರು. ಪ್ರಸ್ತುತ ಸುಧಾಕರ್ ನಿಂತ್ರೆ ಸುಲಭವಾಗಿ ಗೆಲ್ಲುವ ಅವಕಾಶ ಇದೆ.ಚನ್ನಗಿರಿ ಕ್ಷೇತ್ರದಿಂದಲೂ ಸಿಎಂ ಸ್ಪರ್ಧೆ ಬಗ್ಗೆ ಚರ್ಚೆ ಆಗಿತ್ತು.ಚನ್ನಗಿರಿಯಲ್ಲಿ ಸಾದರ ಲಿಂಗಾಯತ ಮತಗಳೇ ನಿರ್ಣಾಯಕವಾಗಿತ್ತು.ಆದರೆ ಇದೆಲ್ಲಾ ಗೊಂದಲಗಳಿಗೆ ಸಿಎಂ ಬೊಮ್ಮಾಯಿ ಇದೀಗ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments