Daily Horoscope

ಪಕ್ಷದ ವರಿಷ್ಠರು ಹೇಳಿದಂತೆ ಮಾಡ್ತೇನೆ

Webdunia
ಗುರುವಾರ, 20 ಏಪ್ರಿಲ್ 2023 (14:03 IST)
ಹೊಳೆನರಸೀಪುರ ಕ್ಷೇತ್ರದಲ್ಲಿ ಶಾಸಕ ಪ್ರೀತಂಗೌಡ ನಾಮಪತ್ರ ಸಲ್ಲಿಕೆ ಮಾಡ್ತಾರೆ ಎಂಬ ವಿಚಾರ ಎಲ್ಲೆಡೆ ಚರ್ಚೆಯಾಗ್ತಿದೆ. ಹೀಗಾಗಿ ಹೊಳೆನರಸೀಪುರ ಬಿಜೆಪಿ ಘೋಷಿತ ಅಭ್ಯರ್ಥಿ ದೇವರಾಜೇಗೌಡ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವರಾಜೇಗೌಡ, ಬೆಳಗ್ಗೆಯಿಂದ ಬಿಜೆಪಿ ವಲಯದಲ್ಲಿ ಪ್ರೀತಂಗೌಡ ಸ್ಪರ್ಧೆ ವಿಚಾರ ಚರ್ಚೆಯಾಗ್ತಿದೆ.. ಪ್ರೀತಂಗೌಡ್ರೇ ನನಗೆ ಕರೆ ಮಾಡಿದ್ರು, ನಾನು ನಾಮಿನೇಶನ್ ಹಾಕ್ತೇನೆ ಅಂದ್ರು.. ಬಹಳ ಸಂತೋಷದಿಂದ ಒಪ್ಪಿಕೊಂಡು, ಸ್ವಾಗತ ಮಾಡಿದ್ದೇನೆ.. ಯಾವುದೇ ಕ್ಷಣದಲ್ಲಾದ್ರೂ ಹೈಕಮಾಂಡ್​​​ನಿಂದ ಕರೆ ಬಂದ್ರೆ ಕಣದಿಂದ ಹಿಂದೆ ಸರಿಯುವೆ, ಪಕ್ಷದ ವರಿಷ್ಠರು ಏನು ಹೇಳ್ತಾರೆ ಹಾಗೆ ಮಾಡ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments