Webdunia - Bharat's app for daily news and videos

Install App

ಪಕ್ಷದ ವರಿಷ್ಠರು ಹೇಳಿದಂತೆ ಮಾಡ್ತೇನೆ

Webdunia
ಗುರುವಾರ, 20 ಏಪ್ರಿಲ್ 2023 (14:03 IST)
ಹೊಳೆನರಸೀಪುರ ಕ್ಷೇತ್ರದಲ್ಲಿ ಶಾಸಕ ಪ್ರೀತಂಗೌಡ ನಾಮಪತ್ರ ಸಲ್ಲಿಕೆ ಮಾಡ್ತಾರೆ ಎಂಬ ವಿಚಾರ ಎಲ್ಲೆಡೆ ಚರ್ಚೆಯಾಗ್ತಿದೆ. ಹೀಗಾಗಿ ಹೊಳೆನರಸೀಪುರ ಬಿಜೆಪಿ ಘೋಷಿತ ಅಭ್ಯರ್ಥಿ ದೇವರಾಜೇಗೌಡ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವರಾಜೇಗೌಡ, ಬೆಳಗ್ಗೆಯಿಂದ ಬಿಜೆಪಿ ವಲಯದಲ್ಲಿ ಪ್ರೀತಂಗೌಡ ಸ್ಪರ್ಧೆ ವಿಚಾರ ಚರ್ಚೆಯಾಗ್ತಿದೆ.. ಪ್ರೀತಂಗೌಡ್ರೇ ನನಗೆ ಕರೆ ಮಾಡಿದ್ರು, ನಾನು ನಾಮಿನೇಶನ್ ಹಾಕ್ತೇನೆ ಅಂದ್ರು.. ಬಹಳ ಸಂತೋಷದಿಂದ ಒಪ್ಪಿಕೊಂಡು, ಸ್ವಾಗತ ಮಾಡಿದ್ದೇನೆ.. ಯಾವುದೇ ಕ್ಷಣದಲ್ಲಾದ್ರೂ ಹೈಕಮಾಂಡ್​​​ನಿಂದ ಕರೆ ಬಂದ್ರೆ ಕಣದಿಂದ ಹಿಂದೆ ಸರಿಯುವೆ, ಪಕ್ಷದ ವರಿಷ್ಠರು ಏನು ಹೇಳ್ತಾರೆ ಹಾಗೆ ಮಾಡ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments