Webdunia - Bharat's app for daily news and videos

Install App

‘ಸಂವಿಧಾನ ಹೇಳಿದ್ದನ್ನೇ ಮಾಡುತ್ತೇನೆ ಎಂದ ಸ್ಪೀಕರ್’

Webdunia
ಶುಕ್ರವಾರ, 12 ಜುಲೈ 2019 (16:48 IST)
ಸಂವಿಧಾನ ಬದ್ಧವಾಗಿ ಹಾಗೂ ಸಂವಿಧಾನ ಪ್ರಕಾರವಾಗಿ ನಾನು ನೇಮಕಗೊಂಡಿರುವಂತಹ ಪ್ರತಿನಿಧಿಯಾಗಿದ್ದೇನೆ. ಹೀಗಾಗಿ ಸಂವಿಧಾನಕ್ಕೆ ಗೌರವ ಕೊಡುವುದರ ಜೊತೆಗೆ ಅದರ ಅಡಿಯಲ್ಲಿ ಕೆಲಸ ನಿರ್ವಹಣೆ ಮಾಡುತ್ತೇನೆ. ಹೀಗಂತ ಸ್ಪೀಕರ್ ಹೇಳಿದ್ದಾರೆ.

ವಿಧಾನ ಮಂಡಲ ಅಧಿವೇಶನಕ್ಕೂ ಮೊದಲು ಮಾತನಾಡಿದ ಅವರು, ಸಂವಿಧಾನದಿಂದ ವಿಮುಖನಾಗೋದಿಲ್ಲ. ಸಂವಿಧಾನದಲ್ಲಿ ಹೇಳಿದ್ದನ್ನು ಮಾತ್ರ ಮಾಡುತ್ತೇನೆ ಎಂದ್ರು.

ಕಾಂಗ್ರೆಸ್ – ಜೆಡಿಎಸ್ ನ ಅತೃಪ್ತ ಶಾಸಕರು ನನ್ನನ್ನು ಭೇಟಿ ಮಾಡಿ ಕ್ರಮಬದ್ಧವಾದ ರಾಜೀನಾಮೆ ಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಅವರಿಗೆ ಪ್ರತ್ಯೇಕವಾಗಿ ವಿಚಾರಣೆ ದಿನ ನಿಗದಿಗೊಳಿಸೋದಾಗಿ ಹೇಳಿದ್ರು.

ತೇಜೋವಧೆ ಮಾಡೋರಿಗೆ ಸಂತೋಷ ಆಗೋದಾದರೆ ಮಾಡಿಕೊಳ್ಳಲಿ. ಆ ಬಗ್ಗೆ ಒಂದಷ್ಟು ವಿಚಾರ ಮಾಡೋದಿಲ್ಲ ಅಂತ ಸ್ಪೀಕರ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments