Webdunia - Bharat's app for daily news and videos

Install App

‘ಸಂವಿಧಾನ ಹೇಳಿದ್ದನ್ನೇ ಮಾಡುತ್ತೇನೆ ಎಂದ ಸ್ಪೀಕರ್’

Webdunia
ಶುಕ್ರವಾರ, 12 ಜುಲೈ 2019 (16:48 IST)
ಸಂವಿಧಾನ ಬದ್ಧವಾಗಿ ಹಾಗೂ ಸಂವಿಧಾನ ಪ್ರಕಾರವಾಗಿ ನಾನು ನೇಮಕಗೊಂಡಿರುವಂತಹ ಪ್ರತಿನಿಧಿಯಾಗಿದ್ದೇನೆ. ಹೀಗಾಗಿ ಸಂವಿಧಾನಕ್ಕೆ ಗೌರವ ಕೊಡುವುದರ ಜೊತೆಗೆ ಅದರ ಅಡಿಯಲ್ಲಿ ಕೆಲಸ ನಿರ್ವಹಣೆ ಮಾಡುತ್ತೇನೆ. ಹೀಗಂತ ಸ್ಪೀಕರ್ ಹೇಳಿದ್ದಾರೆ.

ವಿಧಾನ ಮಂಡಲ ಅಧಿವೇಶನಕ್ಕೂ ಮೊದಲು ಮಾತನಾಡಿದ ಅವರು, ಸಂವಿಧಾನದಿಂದ ವಿಮುಖನಾಗೋದಿಲ್ಲ. ಸಂವಿಧಾನದಲ್ಲಿ ಹೇಳಿದ್ದನ್ನು ಮಾತ್ರ ಮಾಡುತ್ತೇನೆ ಎಂದ್ರು.

ಕಾಂಗ್ರೆಸ್ – ಜೆಡಿಎಸ್ ನ ಅತೃಪ್ತ ಶಾಸಕರು ನನ್ನನ್ನು ಭೇಟಿ ಮಾಡಿ ಕ್ರಮಬದ್ಧವಾದ ರಾಜೀನಾಮೆ ಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಅವರಿಗೆ ಪ್ರತ್ಯೇಕವಾಗಿ ವಿಚಾರಣೆ ದಿನ ನಿಗದಿಗೊಳಿಸೋದಾಗಿ ಹೇಳಿದ್ರು.

ತೇಜೋವಧೆ ಮಾಡೋರಿಗೆ ಸಂತೋಷ ಆಗೋದಾದರೆ ಮಾಡಿಕೊಳ್ಳಲಿ. ಆ ಬಗ್ಗೆ ಒಂದಷ್ಟು ವಿಚಾರ ಮಾಡೋದಿಲ್ಲ ಅಂತ ಸ್ಪೀಕರ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments