Webdunia - Bharat's app for daily news and videos

Install App

ಉತ್ತರ ನೀಡಲು ಮುಹೂರ್ತ ಫಿಕ್ಸ್ ಮಾಡುತ್ತೇನೆ’-ಡಿಕೆಶಿ

Webdunia
ಬುಧವಾರ, 18 ಅಕ್ಟೋಬರ್ 2023 (15:24 IST)
ಪಕ್ಷದ ಹೈಕಮಾಂಡ್ ನಾಯಕರು ಹಾಗೂ ಸಚಿವರಿಗೆ ಹಣ ಕಲೆಕ್ಷನ್ ಟಾಸ್ಕ್ ನೀಡಿದ್ದಾರೆ’ ಎಂಬ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಿ.ಟಿ. ರವಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ  ಡಿಕೆ ಶಿವಕುಮಾರ್ ಯಾರಿಗೆ ಏನು ಉತ್ತರ ನೀಡಬೇಕೋ ನೀಡುತ್ತೇನೆ. ಅವರಿಗೆ ಐಟಿ ಇಲಾಖೆ ಪ್ರಕ್ರಿಯೆ ಗೊತ್ತಿಲ್ಲ. ಅವರು ಏಜೆಂಟರಂತೆ ಮಾತನಾಡುತ್ತಿದ್ದಾರೆ. ನಾನು ಜವಾಬ್ದಾರಿಯುತ ಸ್ಥಾನದಲ್ಲಿದ್ದು ಅವರಂತೆ ಮಾತನಾಡಲು ಆಗುವುದಿಲ್ಲ. ಅವರಿಗೆ ಉತ್ತರ ನೀಡಲು ಮುಹೂರ್ತ ಫಿಕ್ಸ್ ಮಾಡುತ್ತೇನೆ’ ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನೊಳಗೆ ಯಾವುದೇ ಒಡಕ್ಕಿಲ್ಲ, ಒಗ್ಗಟ್ಟಿನಲ್ಲಿ ಪಕ್ಷ ಸಾಗುತ್ತಿದೆ: ಯುಟಿ ಖಾದರ್‌

ಭಾರತೀಯ ನಾಗರಿಕತೆಯಲ್ಲಿ ಪ್ರಕೃತಿಗೆ ತಾಯಿಯ ಸ್ಥಾನ: ಪ್ರಧಾನಿ ನರೇಂದ್ರ ಮೋದಿ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಮುಂದಿನ ಸುದ್ದಿ
Show comments