Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ಸದನದಲ್ಲಿ ತಕ್ಕ ಉತ್ತರ ಕೊಡುತ್ತೇನೆ : ಸಿಎಂ

Webdunia
ಸೋಮವಾರ, 13 ಸೆಪ್ಟಂಬರ್ 2021 (13:56 IST)
ಬೆಂಗಳೂರು,ಸೆ13 : ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ತಕ್ಕ ಉತ್ತರ ಕೊಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಸದನಕ್ಕೆ ಬರಲಿ. ಸದನದಲ್ಲೇ ಅವರಿಗೆ ಸೂಕ್ತ ಉತ್ತರವನ್ನು ನೀಡುವುದಾಗಿ ಹೇಳಿದರು.

ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಎತ್ತಿನಗಾಡಿಯಲ್ಲಿ ರ್ಯಾಲಿ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಇದೇ ರೀತಿ ಅವರು ಪ್ರತಿಭಟನೆ ಮಾಡಬೇಕಿತ್ತು. ಆಗ ಸುಮ್ಮನ್ನಿದ್ದು ಈಗ ಹೋರಾಟ ಮಾಡುತ್ತಿದ್ದಾರೆ.
ಅವರ ಆರೋಪಕ್ಕೆ ತಕ್ಕ ಉತ್ತರವನ್ನು ಸದನದಲ್ಲಿ ನೀಡುವುದಾಗಿ ಹೇಳಿದರು. ಯಾದಗಿರಿ ಮಹಿಳೆ ಮೇಲಿನ ದೌರ್ಜನ್ಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ನಿರಾಕರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments