Webdunia - Bharat's app for daily news and videos

Install App

ಶೀಘ್ರದಲ್ಲೇ ದಸರಾ ಲೆಕ್ಕ ಕೊಡುತ್ತೇನೆ-ಸಚಿವ ಎಸ್.ಟಿ.ಸೋಮಶೇಖರ್

Webdunia
ಶನಿವಾರ, 22 ಅಕ್ಟೋಬರ್ 2022 (15:49 IST)
ಮೈಸೂರು ದಸರಾ ಗೆ ಎಷ್ಟು ಖರ್ಚಾಗಿದೆ. ಈ ಬಗ್ಗೆ ಪೈಸೆ ಪೈಸೆ ಲೆಕ್ಕವನ್ನು ಕೊಡಲು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮುಂದಾಗಿದ್ದಾರೆ,. ಮೈಸೂರಿನಲ್ಲಿ ಮಾತನಾಡಿದ ಅವರು, 19 ಸಮಿತಿಯವರು ಲೆಕ್ಕ ಕೊಟ್ಟಿದ್ದಾರೆ. 2 ಉಪಸಮಿತಿಯವರು ಇನ್ನೂ ಲೆಕ್ಕ ಕೊಟ್ಟಿಲ್ಲ. ಅವರು ಲೆಕ್ಕ ಕೊಟ್ಟರೆ  ತಕ್ಷಣವೇ ಒಟ್ಟು ಖರ್ಚು ವೆಚ್ಚವನ್ನು ಜನತೆಯ ಮುಂದಿಡುತ್ತೇನೆ ಎಂದರು. ಮೈಸೂರಿನಲ್ಲಿ  ಪಾರಂಪರಿಕ ಕಟ್ಟಡಗಳು ಕುಸಿದ ವಿಚಾರದ ಬಗ್ಕುಗೆ ಮಾತ್ರ ಸೋಮಶೇಖರ್  ಹೆಚ್ಚು ಪ್ರತಿಕ್ರಯಿಸಲು ಇಷ್ಟಪಡಲಿಲ್ಲ.  ನಿರೀಕ್ಷೆಗೂ ಮೀರಿ ಮಳೆ ಸುರಿದಿದೆ. ಇದರಿಂದ ಪಾರಂಪರಿಕ ಕಟ್ಟಡಗಳಿಗೆ  ಹಾನಿಯಿಗುತ್ತಿರುವುದು ಗಮನಕ್ಕೆ ಬಂದಿದೆ. ಎಲ್ಲೆಲ್ಲಿ ಸಮಸ್ಯೆ ಆಗಿದೆ ಎಂದು ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ರು. ಇದೇ ವೇಳೆ ಜೆಡಿಎಸ್ ತೊರೆಯುವುದಿಲ್ಲವೆಂದು ಹೇಳಿರುವ ಮಾಜಿ ಸಚಿವ ಜಿ.ಟಿ.ದೇವೇಗೌಡರ ಬಗ್ಗೆಯೂ ಸೋಮಶೇಖರ್ ಪ್ರತಿಕ್ರಯಿಸಿದ್ರು. J.T. ದೇವೇಗೌಡರ ನಡೆ ಮೀನಿನ ಹೆಜ್ಜೆ, ಎರಡನ್ನೂ ಕಂಡು ಹಿಡಿಯೋಕೆ ಆಗಲ್ಲ ಅಂತ ನಾನು ಮೊದಲೇ ಹೇಳಿದ್ದೆ ಎಂದು S.T.ಸೋಮಶೇಖರ್​​​ ವ್ಯಂಗ್ಯವಾಡಿದ್ರು. JTD ಜೆಡಿಎಸ್‌ನಲ್ಲೇ ಉಳಿದಿರುವುದು ವಿಶೇಷತೆ ಏನೂ ಇಲ್ಲ. ಬಿಜೆಪಿಯವರು ಅವರನ್ನು ಕರೆದಿರಲಿಲ್ಲ. ಕಾಂಗ್ರೆಸ್​​​ನವರ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ನಾನಂತೂ ಅವರನ್ನು ಸಂಪರ್ಕ ಮಾಡಿಲ್ಲ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಮುಂದಿನ ಸುದ್ದಿ
Show comments