Webdunia - Bharat's app for daily news and videos

Install App

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಹೋಗ್ತೇನೆ: ಈಶ್ವರಪ್ಪ

Webdunia
ಶುಕ್ರವಾರ, 5 ಮೇ 2017 (18:30 IST)
ಮೈಸೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಹೋಗ್ತೇನೆ. ಯಾವುದೇ ಅನುಮಾನ ಬೇಡ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
 
ನನ್ನ ಜೀವಮಾನದಲ್ಲಿಯೇ ಬಿಜೆಪಿಯ ಯಾವುದೇ ಸಭೆ. ಸಮಾರಂಭಗಳಿಗೆ ಗೈರುಹಾಜರಾಗಿಲ್ಲ. ಮುಂದೆಯೂ ಗೈರುಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ.
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಅಭ್ಯಾಸ ವರ್ಗದ ಸಭೆ ರಾಯಚೂರಿನಲ್ಲಿ ಮೇ 8 ರಂದು ನಡೆಯಬೇಕಾಗಿತ್ತು. ಆದರೆ, ಮೈಸೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿರುವುದರಿಂದ ಸಭೆಯನ್ನು ಮುಂದೂಡಲಾಗಿದೆ ಎಂದು ಹೇಳಿದ್ದಾರೆ.
 
 ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ನಂತರ ಬ್ರಿಗೇಡ್‌ ಹಿರಿಯ ಮುಖಂಡರೊಂದಿಗೆ ಚರ್ಚಿಸಿ ಸಭೆಯ ದಿನಾಂಕವನ್ನು ನಿಗದಿಪಡಿಸಿ ಪ್ರಕಟಿಸಲಾಗುವುದು ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments