Webdunia - Bharat's app for daily news and videos

Install App

ಗೋವಾ ಸರ್ವಪಕ್ಷ ಸಭೆಗೆ ಹೋಗುತ್ತೇನೆ: ಸಿಎಂ ಸಿದ್ದು

Webdunia
ಸೋಮವಾರ, 10 ಅಕ್ಟೋಬರ್ 2016 (20:02 IST)
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಗೋವಾದಲ್ಲಿ ನಡೆಯುವ ಸರ್ವಪಕ್ಷ ಸಭೆಗೆ ನಾನು ಹೋಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21 ರಂದು ಗೋವಾದಲ್ಲಿ ನಡೆಯುವ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುತ್ತೇನೆ. ಅದಕ್ಕೂ ಮೊದಲು ರಾಜ್ಯದಲ್ಲಿ ಸರ್ವಪಕ್ಷ ಸಭೆ ಕರೆಯುತ್ತೇನೆ. ಸಭೆಯಲ್ಲಿ ಭಾಗಿಯಾಗುವ ಸದಸ್ಯರ ಅಭಿಪ್ರಾಯ ಸಂಗ್ರಹಿಸುತ್ತೇನೆ ಎಂದು ಹೇಳಿದರು. 
 
ದೀರ್ಘಕಾಲದ ಮಹಾದಾಯಿಯ ನದಿ ನೀರು ಹಂಚಿಕೆ ವಿವಾದದಲ್ಲಿ ತಾವು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಕರ್ನಾಟಕ ಮತ್ತು ಗೋವಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮಾತುಕತೆಗೆ ಬರುವಂತೆ ಆಹ್ವಾನ ನೀಡಿದ್ದರು.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments