Webdunia - Bharat's app for daily news and videos

Install App

ಹಿಂದೂಗಳು ಮಾಂಸದ ಅಂಗಡಿಗೆ ನಾನು ಧನ ಸಹಾಯ ಮಾಡುವೆ- ರೇಣುಕಾಚಾರ್ಯ

Webdunia
ಶುಕ್ರವಾರ, 1 ಏಪ್ರಿಲ್ 2022 (16:05 IST)
ರಾಜ್ಯದಲ್ಲಿ ಹಲಾಲ್ ಮಾಂಸ ವಿಚಾರ ತಾರಕಕ್ಕೇರುತ್ತಿದೆ. ಹಲಾಲ್ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಈಗಾಗಲೇ ಬಜರಂಗದಳ ಅಭಿಯಾನ ಆರಂಭಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಬೆಂಗಳೂರಿನಲ್ಲಿ ಇಂದು ಮತ್ತೊಂದು ಘೋಷಣೆ ಮಾಡಿದ್ದಾರೆ.
ಹಿಂದೂಗಳು ಮಾಂಸದ ಅಂಗಡಿ ಇಟ್ಟರೆ ನಾನೇ ಸ್ವತಃ ಧನಸಹಾಯ ಮಾಡುವುದಾಗಿ ರೇಣುಕಾಚಾರ್ಯ ಹೇಳಿದ್ದಾರೆ. ಹಿಂದೂಗಳು ಎಲ್ಲಾ ವ್ಯಾಪಾರ ಮಾಡಬೇಕು. ನಮಗೆ ಹಲಾಲ್ ಉತ್ಪನ್ನ ಬೇಡ ಎಂದು ರೇಣುಕಾಚಾರ್ಯ ಘೋಷಿಸಿದ್ದಾರೆ. ಅವರು ಹಲಾಲ್ ಮಾಡಿದ ಮಾಂಸ ನಾವು ತಿನ್ನಬೇಕಾ ಎಂದು ಪ್ರಶ್ನೆೆ ಮಾಡಿದ್ದಾರೆ. ಉಗುಳೋದು ಹಲಾಲ್ ಮಾಡೋದಾ, ಇದರ ಬಗ್ಗೆ ಕುರಾನ್ ನಲ್ಲಿ ಹೇಳಿದ್ಯಾ ಎಂದಿದ್ದಾರೆ. ವಿವಾದವನ್ನ ಹುಟ್ಟುಹಾಕಿದ್ದು ಮುಸ್ಲಿಂ ಅವರು. ಇನ್ಮುಂದೆ ಹಿಂದೂಗಳು ಎಲ್ಲಾ ವ್ಯಾಪಾರದಲ್ಲೂ ಮುಂದುಬರಬೇಕು. ನನ್ನ ಕಡೆಯಿಂದ ಹಿಂದೂಗಳಿಗೆ ಅಂಗಡಿ ಹಾಕಿಕೊಡುತ್ತೇನೆ ಹಾಗೂ ಧನ ಸಹಾಯ ಮಾಡ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments