ಕರ್ನಾಟಕ ಪರ ವಾದಿಸುವುದಿಲ್ಲ, ನನ್ನ ಮನೆ ಗೇಟ್ ಬಳಿ ಬರುವುದು ಬೇಡ: ನಾರಿಮನ್

Webdunia
ಸೋಮವಾರ, 3 ಅಕ್ಟೋಬರ್ 2016 (20:19 IST)
ಸದನದಲ್ಲಿ ಆಡಿರುವ ಮಾತುಗಳಿಂದ ನನ್ನ ಮನಸ್ಸಿಗೆ ಬೇಸರವಾಗಿದೆ. ಇನ್ನು ಮುಂದೆ ನಾನು ಕರ್ನಾಟಕ ಪರ ವಾದಿಸುವುದಿಲ್ಲ ವಕೀಲ ಫಾಲಿ ಎಸ್ ನಾರಿಮನ್ ತಿಳಿಸಿದ್ದಾರೆ.
ಕಾವೇರಿ ವಿಚಾರದಲ್ಲಿ ವಾದಿಸುವಂತೆ ಯಾರು ನನ್ನ ಮನೆ ಗೇಟ್ ಬಳಿ ಬರುವುದು ಬೇಡ ಎಂದು ರಾಜ್ಯ ಸರಕಾರದ ಪರವಾಗಿ ನಾರಿಮನ್ ಮನೆಗೆ ಹೋಗಿದ್ದವುರ ಮುಂದೆ ನಾರಿಮನ್ ಈ ರೀತಿಯ ಹೇಳಿಕೆ ನೀಡಿದ್ದಾರೆ.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ಫಾಲಿ ನಾರಿಮನ್ ವಿಫಲರಾಗಿದ್ದಾರೆ. ಅವರನ್ನು ಕೂಡಲೇ ಕೈಬಿಡಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದವು. ಇದೀಗ ರಾಜ್ಯದ ಪರವಾಗಿ ವಾದ ಮಂಡಿಸುವುದಿಲ್ಲ ಎಂದು ಫಾಲಿ ಎಸ್ ನಾರಿಮನ್ ತಿಳಿಸಿದ್ದಾರೆ. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಈ ಕೂಡಲೇ ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ಅವರನ್ನು ಬದಲಾಯಿಸಿ. ಫಾಲಿ ನಾರಿಮನ್ ಒಬ್ಬ ಪಲಾಯನವಾದಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.  
 
ಕಾವೇರಿ ವಿಚಾರವಾಗಿ ಪರಿಷತ್‌ನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಆದೇಶ ಬಂದ ಬಳಿಕ ಪುಸ್ತಕ ಬಿಸಾಕಿ ಹೋಗಲು ನಾರಿಮನ್‌ ಅವರೇ ಬೇಕಾ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಪರವಾಗಿ ವಾದ ಮಂಡಿಸಲು ನಮ್ಮಲೇ ಸಾಕಷ್ಟು ಮೇಧಾವಿ ವಕೀಲರಿದ್ದಾರೆ. ಫಾಲಿ ನಾರಿಮನ್ ಒಬ್ಬ ಪಲಾಯನವಾದಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಮುಂದಿನ ಸುದ್ದಿ
Show comments