Webdunia - Bharat's app for daily news and videos

Install App

ನಾನು ಈ ಬಗ್ಗೆ ಕಾಮೆಂಟ್ ಮಾಡಲ್ಲ

Webdunia
ಮಂಗಳವಾರ, 31 ಜನವರಿ 2023 (14:55 IST)
ರಮೇಶ್​​​ ಜಾರಕಿಹೊಳಿ ಆಡಿಯೊ ಬಹಿರಂಗವಾದ ವಿಚಾರದ ಕುರಿತು ಮಾಜಿ ಸಿಎಂ B.S.ಯಡಿಯೂರಪ್ಪ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಅದು ಅವರಿಗೆ ಸಂಬಂಧಪಟ್ಟ ವಿಷಯ, ನಾನು ಈ ಬಗ್ಗೆ ಕಮೆಂಟ್ ಮಾಡಲ್ಲ. ನನಗೇನೂ ಎ ಟು ಝಡ್ ಗೊತ್ತಿಲ್ಲ ಎಂದು ತಿಳಿಸಿದ್ರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ ಅವರು ಕರ್ನಾಟಕದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಈ ಬಾರಿ 140ಕ್ಕೂ ಹೆಚ್ಚು ಕ್ಷೇತ್ರ ಗೆದ್ದು BJPಗೆ ಸ್ಪಷ್ಟ ಬಹುಮತ ಬರುತ್ತೆ ಎಂದು ಮಾಜಿ ಸಿಎಂ B.S ಯಡಿಯೂರಪ್ಪ ಹೇಳಿದ್ದಾರೆ. BJP ನಮ್ಮ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದ್ರು. ಮೋದಿಯಂತಹ ನಾಯಕ ನಮಗೆ ಸಿಕ್ಕಿರುವುದು ನಮ್ಮ ಪುಣ್ಯ. ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ BJP ಅಧಿಕಾರಕ್ಕೆ ತರವಂತಹ ಸಂಕಲ್ಪವನ್ನು ಮತದಾರರು ಮಾಡಬೇಕು ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments