Webdunia - Bharat's app for daily news and videos

Install App

ಹಣಬಲ, ಅಧಿಕಾರಬಲದಿಂದ ಕಾಂಗ್ರೆಸ್ ಗೆಲುವು: ಶ್ರೀನಿವಾಸ್ ಪ್ರಸಾದ್

Webdunia
ಗುರುವಾರ, 13 ಏಪ್ರಿಲ್ 2017 (14:24 IST)
ಹಣಬಲ, ಅಧಿಕಾರದ ಬಲದಿಂದ ಕಾಂಗ್ರೆಸ್ ಚುನಾವಣೆ ಗೆದ್ದಿದೆ ಎಂದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. 
 
ಚುನಾವಣೆಗೆ ಎರಡು ದಿನ ಮುಂಚೆ ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಪೊಲೀಸ್ ಬಲವನ್ನು ಬಳಸಿಕೊಂಡು 1.25 ಲಕ್ಷ ಜನರಿಗೆ ಮನೆ ಮನೆಗೆ ಹಣ ಹಂಚುವಲ್ಲಿ ನೆರವಾಗಿರುವುದು ವರದಿಯಾಗಿದೆ ಎಂದು ಆರೋಪಿಸಿದ್ದಾರೆ. 
 
ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ. ಆದರೆ, ಚುನಾವಣೆ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. 13 ಚುನಾವಣೆಗಳನ್ನು ಎದುರಿಸಿದ್ದೇನೆ ಇನ್ನಷ್ಟು ಚುನಾವಣೆ ಎದುರಿಸುವ ಇಚ್ಚೆ ಹೊಂದಿಲ್ಲ ಎಂದು ಶ್ರಿನಿವಾಸ್ ಪ್ರಸಾದ್ ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟದ ಸದಸ್ಯರು ತಮ್ಮ ಅಧಿಕಾರ ಬಲವನ್ನು ಬಳಸಿಕೊಂಡು ಮತದಾರರನ್ನು ವಂಚಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments