Webdunia - Bharat's app for daily news and videos

Install App

ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ದೇವೇಗೌಡರ ಘೋಷಣೆ

Webdunia
ಭಾನುವಾರ, 1 ಫೆಬ್ರವರಿ 2015 (18:06 IST)
ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಘೋಷಿಸಿದ್ದು, ಹಾಸನ ರಾಜಕಾರಣವನ್ನು ತಂದೆ ಮಗ ನೋಡಿಕೊಳ್ಳಲಿ ಎಂದು ಅವರು ಹೇಳಿದರು. ತಾವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹಾಸನದಿಂದ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಹೇಳಿದರು.

ಆದರೆ ಆ ಸ್ಥಾನವನ್ನು ಯಾರು ತುಂಬುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿತ್ತು. ಇದೇ ಸಂದರ್ಭದಲ್ಲಿ ಪ್ರಜ್ವಲ್ ದೇವೇಗೌಡ ರಾಜಕೀಯಕ್ಕೆ ಕಾಲಿಟ್ಟಿದ್ದು ಅವರಿಗೆ ಜೆಡಿಎಸ್ ಪ್ರಾಥಮಿಕ ಸದಸ್ಯತ್ವವನ್ನು ದೇವೇಗೌಡರು ನೀಡಿದ್ದಾರೆ.

ಬಹುಶಃ ತಮ್ಮ ಸ್ಥಾನವನ್ನು ಪ್ರಜ್ವಲ್ ದೇವೇಗೌಡ ತುಂಬಬಹುದು ಎಂಬ ದೃಷ್ಟಿಯಿಂದ ದೇವೇಗೌಡರು ಆ ಸ್ಥಾನ ತೆರವು ಮಾಡಿದ್ದಾರೆಂದೇ ಹೇಳಲಾಗುತ್ತಿದೆ. ಕಾಂಗ್ರೆಸ್‌ನ ವಂಶಪಾರಂಪರ್ಯ ಆಡಳಿತವನ್ನು ಟೀಕಿಸುತ್ತಿದ್ದ ಇತರೆ ಪಕ್ಷಗಳಲ್ಲೂ ಕುಟುಂಬ ರಾಜಕಾರಣಕ್ಕೆ ಜೋತುಬಿದ್ದಿರುವುದು ಸ್ಪಷ್ಟವಾಗುತ್ತಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments