Select Your Language

Notifications

webdunia
webdunia
webdunia
webdunia

ನಾನು ಪ್ರತಿಭಟನಾಕಾರರಿಗೆ ಅಡ್ಡಿ ಮಾಡಲ್ಲ-ಡಿಕೆಶಿ

dk shivakumar
bangalore , ಗುರುವಾರ, 28 ಸೆಪ್ಟಂಬರ್ 2023 (21:00 IST)
ನಾಳೆ ಕರ್ನಾಟಕ ಬಂದ್‌ಗೆ ಕರೆ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ನಾನು ಪ್ರತಿಭಟನಾಕಾರರಿಗೆ ಅಡ್ಡಿ ಮಾಡಲ್ಲ.ಸುಪ್ರಿಂ‌ ಬಂದ್ ಮಾಡಬಾರದು ಅಂತ ಹೇಳಿದೆ.ಜವಾಬ್ದಾರಿ ಇರುವವರು ಅರಿತುಕೊಳ್ತಾರೆ.ನಾವು ಸಾರ್ವಜನಿಕರನ್ನ ರಕ್ಷಣೆ ಮಾಡಲೇಬೇಕು.ನಾವು ಜನತೆಗೆ ರಕ್ಷಣೆ ಕೊಟ್ಟೆ ಕೊಡ್ತೇವೆ.ಬಂದ್ ಮಾಡಲು ಅವಕಾಶ ಇಲ್ಲ.ನಾಳೆ‌ CWMA ಮೀಟಿಂಗ್ ಇದೆ.ನಮ್ಮ ಅಧಿಕಾರಿಗಳಿಗೆ ಸಭೆಗೆ ಹಾಜರಾಗಲು ಹೇಳಿದ್ದೇವೆ.ವರ್ಚುಯಲ್ ಮೂಲಕ ಬೇಡ ಅಂದಿದ್ದೇವೆ. ನೀವೆ ಖುದ್ದು ಹಾಜರಾಗಿ ಅಂತ ಹೇಳಿದ್ದೇವೆ.ಕಾನೂನು ತಜ್ಞರು, ಹಿರಿಯರ ಸಭೆ ಮಾಡ್ತೇವೆ.ಈಗ ಎರಡು ಸಾವಿರ ಕ್ಯೂಸೆಕ್ ಹೋಗ್ತಿರಬಹುದು.ನಾಳೆ ತೀರ್ಪು ನೋಡಿಕೊಂಡು ಕೋರ್ಟ್‌ಗೆ ಹೋಗ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೊಂದು ಬಂದ್‌ ಅಗತ್ಯವಿಲ್ಲ,ಮಳೆಗಾಗಿ ಪ್ರಾರ್ಥಿಸೋಣ-ಡಿ.ಕೆ.ಶಿವಕುಮಾರ್