Webdunia - Bharat's app for daily news and videos

Install App

ನಾನು ಪ್ರತಿಭಟನಾಕಾರರಿಗೆ ಅಡ್ಡಿ ಮಾಡಲ್ಲ-ಡಿಕೆಶಿ

Webdunia
ಗುರುವಾರ, 28 ಸೆಪ್ಟಂಬರ್ 2023 (21:00 IST)
ನಾಳೆ ಕರ್ನಾಟಕ ಬಂದ್‌ಗೆ ಕರೆ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ನಾನು ಪ್ರತಿಭಟನಾಕಾರರಿಗೆ ಅಡ್ಡಿ ಮಾಡಲ್ಲ.ಸುಪ್ರಿಂ‌ ಬಂದ್ ಮಾಡಬಾರದು ಅಂತ ಹೇಳಿದೆ.ಜವಾಬ್ದಾರಿ ಇರುವವರು ಅರಿತುಕೊಳ್ತಾರೆ.ನಾವು ಸಾರ್ವಜನಿಕರನ್ನ ರಕ್ಷಣೆ ಮಾಡಲೇಬೇಕು.ನಾವು ಜನತೆಗೆ ರಕ್ಷಣೆ ಕೊಟ್ಟೆ ಕೊಡ್ತೇವೆ.ಬಂದ್ ಮಾಡಲು ಅವಕಾಶ ಇಲ್ಲ.ನಾಳೆ‌ CWMA ಮೀಟಿಂಗ್ ಇದೆ.ನಮ್ಮ ಅಧಿಕಾರಿಗಳಿಗೆ ಸಭೆಗೆ ಹಾಜರಾಗಲು ಹೇಳಿದ್ದೇವೆ.ವರ್ಚುಯಲ್ ಮೂಲಕ ಬೇಡ ಅಂದಿದ್ದೇವೆ. ನೀವೆ ಖುದ್ದು ಹಾಜರಾಗಿ ಅಂತ ಹೇಳಿದ್ದೇವೆ.ಕಾನೂನು ತಜ್ಞರು, ಹಿರಿಯರ ಸಭೆ ಮಾಡ್ತೇವೆ.ಈಗ ಎರಡು ಸಾವಿರ ಕ್ಯೂಸೆಕ್ ಹೋಗ್ತಿರಬಹುದು.ನಾಳೆ ತೀರ್ಪು ನೋಡಿಕೊಂಡು ಕೋರ್ಟ್‌ಗೆ ಹೋಗ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments