Webdunia - Bharat's app for daily news and videos

Install App

ನಾನು ಪ್ರತಿಭಟನಾಕಾರರಿಗೆ ಅಡ್ಡಿ ಮಾಡಲ್ಲ-ಡಿಕೆಶಿ

Webdunia
ಗುರುವಾರ, 28 ಸೆಪ್ಟಂಬರ್ 2023 (21:00 IST)
ನಾಳೆ ಕರ್ನಾಟಕ ಬಂದ್‌ಗೆ ಕರೆ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ನಾನು ಪ್ರತಿಭಟನಾಕಾರರಿಗೆ ಅಡ್ಡಿ ಮಾಡಲ್ಲ.ಸುಪ್ರಿಂ‌ ಬಂದ್ ಮಾಡಬಾರದು ಅಂತ ಹೇಳಿದೆ.ಜವಾಬ್ದಾರಿ ಇರುವವರು ಅರಿತುಕೊಳ್ತಾರೆ.ನಾವು ಸಾರ್ವಜನಿಕರನ್ನ ರಕ್ಷಣೆ ಮಾಡಲೇಬೇಕು.ನಾವು ಜನತೆಗೆ ರಕ್ಷಣೆ ಕೊಟ್ಟೆ ಕೊಡ್ತೇವೆ.ಬಂದ್ ಮಾಡಲು ಅವಕಾಶ ಇಲ್ಲ.ನಾಳೆ‌ CWMA ಮೀಟಿಂಗ್ ಇದೆ.ನಮ್ಮ ಅಧಿಕಾರಿಗಳಿಗೆ ಸಭೆಗೆ ಹಾಜರಾಗಲು ಹೇಳಿದ್ದೇವೆ.ವರ್ಚುಯಲ್ ಮೂಲಕ ಬೇಡ ಅಂದಿದ್ದೇವೆ. ನೀವೆ ಖುದ್ದು ಹಾಜರಾಗಿ ಅಂತ ಹೇಳಿದ್ದೇವೆ.ಕಾನೂನು ತಜ್ಞರು, ಹಿರಿಯರ ಸಭೆ ಮಾಡ್ತೇವೆ.ಈಗ ಎರಡು ಸಾವಿರ ಕ್ಯೂಸೆಕ್ ಹೋಗ್ತಿರಬಹುದು.ನಾಳೆ ತೀರ್ಪು ನೋಡಿಕೊಂಡು ಕೋರ್ಟ್‌ಗೆ ಹೋಗ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

ಮುಂದಿನ ಸುದ್ದಿ
Show comments