Webdunia - Bharat's app for daily news and videos

Install App

ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಬೇಕು: ಅಶ್ವಥ್‌ ನಾರಾಯಣ್‌

Webdunia
ಸೋಮವಾರ, 2 ಮೇ 2022 (14:34 IST)
ಪಿಎಸ್‌ ಐ ನೇಮಕಾತಿ ಅಕ್ರಮದಲ್ಲಿ ಯಾವುದೇ ಅಭ್ಯರ್ಥಿಗೆ ನಾನು ಶಿಫಾರಸು ಮಾಡಿಲ್ಲ. ನೆರವು ನೀಡಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ.  ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಐಟಿ ಬಿಟಿ ಸಚಿವ ಅಶ್ವಥ್‌ ನಾರಾಯಣ್‌ ಆಗ್ರಹಿಸಿದ್ದಾರೆ.
ಪಿಎಸ್‌ ಐ ನೇಮಕಾತಿಯಲ್ಲಿ ಸಚಿವರ ಪುತ್ರರೊಬ್ಬರು ಭಾಗಿಯಾಗಿದ್ದಾರೆ. ಅವರಿಗೆ ಯಾಕೆ ನೋಟಿಸ್‌ ನೀಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸೋಮವಾರ ತುರ್ತು ಪತ್ರಿಕಾಗೋಷ್ಠಿಯಲ್ಲಿ ಅವರು ಸ್ಪಷ್ಟನೆ ನೀಡಿದರು.
ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯದಲ್ಲಿ ಒಳ್ಳೆಯವುದೇ ಸವಾಲು. ಭ್ರಷ್ಟಾಚಾರ ಮಾಡಲು ನಾನು ರಾಜಕೀಯಕ್ಕೆ ಬಂದಿಲ್ಲ. ಭ್ರಷ್ಟಾಚಾರ ಮಾಡಿದವರಿಗೆ ಇದೇ ಬದುಕು. ಇದೇ ಜೀವನ. ಅದಕ್ಕಾಗಿ ಈ ಆರೋಪಗಳು ಮಾಡುತ್ತಿದ್ದರೆ. ಆದರೆ ಅದರಲ್ಲಿ ಸ್ಪಷ್ಟವಾಗಿ ಹೇಳಿಲ್ಲ ಎಂದು ಅವರು ಹೇಳಿದರು.
ಸಿಐಡಿ ತನಿಖೆ ನಡೆಸುತ್ತಿದೆ. ಪ್ರಾಮಾಣಿಕವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚಲಿ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಕಾಂಗ್ರೆಸ್‌ ನವರು ಸುಳ್ಳು ಆರೋಪ ಮಾಡಿದ್ದರ ಹಿಂದೆ ಷಡ್ಯಂತ್ರ ಇದೆ. ಡಿಕೆ ಶಿ ವಿರುದ್ದ ನಾಳೆಯಿಂದ ಎಲ್ಲಾ ಬಂಡವಾಳ ಹೊರಗೆ ಹಾಕ್ತೀನಿ ಎಂದು ಅಶ್ವಥ್‌ ನಾರಾಯಣ್‌ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments