Webdunia - Bharat's app for daily news and videos

Install App

ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ-ರಾಮಲಿಂಗಾರೆಡ್ಡಿ

Webdunia
ಗುರುವಾರ, 8 ಮಾರ್ಚ್ 2018 (10:53 IST)
ಕಲಬುರಗಿ : ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗರೆಡ್ಡಿ ಅವರು ಹೇಳಿದ್ದಾರೆ.


‘ಮೆಟಲ್ ಡಿಟೆಕ್ಟರ್ ದೋಷದಿಂದ ಚಾಕು ಪತ್ತೆಯಾಗಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದಾರೆ. ಭದ್ರತೆ ಲೋಪಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಇನ್ನು ಮುಂದೆ ಪಾರ್ಲಿಮೆಂಟ್ ಮಾದರಿಯಲ್ಲಿ ಭದ್ರತೆಗೆ ಕ್ರಮವನ್ನುನೀಡಲಾಗುವುದು. ಬಿಜೆಪಿ ಆಡಳಿತದಲ್ಲಿ ಏನೇನಾಗಿದೆ ಅಂತ ಎಲ್ಲರಿಗೂ ತಿಳಿದಿದೆ. ಲೋಕಾಯುಕ್ತರೊಂದಿಗೆ ಈತ ಮೊದಲೂ ಜಗಳ ಮಾಡಿದ್ದ. ಲೋಕಾಯುಕ್ತರ ಒಳ್ಳೆತನವನ್ನು ಆತ ದುರುಪಯೋಗ ಮಾಡಿಕೊಂಡಿದ್ದಾನೆ’ ಎಂದು ಕಲಬುರಗಿಯಲ್ಲಿ  ಗೃಹ ಸಚಿವ ರಾಮಲಿಂಗರೆಡ್ಡಿ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments