ನನ್ನ ಕಾರಿನಿಂದ ಕೆಂಪು ದೀಪ ತೆಗೆಯಲ್ಲ, ಇದರಿಂದ ಜನರ ಹೊಟ್ಟೆ ತುಂಬುತ್ತಾ..?: ಸಚಿವ ಯು.ಟಿ. ಖಾದರ್

Webdunia
ಸೋಮವಾರ, 1 ಮೇ 2017 (12:10 IST)
ವಿಐಪಿ ಸಂಸ್ಕೃತಿ ತೆಗೆದುಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಂಪುಗೂಟದ ಕಾರು ಬಳಕೆ ನಿಷೇಧಿಸಿದೆ. ಕೇಂದ್ರಸರ್ಕಾರದ ಆದೇಶ ಇವತ್ತಿನಿಂದ ಅಧಿಕೃತವಾಗಿ ಜಾರಿಗೆ ಬರುತ್ತಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಆಹಾರ ಸಚಿವ ಯು.ಟಿ. ಖಾದರ್ ನಾನು ಕೆಂಪು ದೀಪ ತೆಗೆಯುವುದಿಲ್ಲ ಎಂದಿದ್ದಾರೆ.

ಕೆಂಪುಗೂಟ ನನ್ನ ತಲೆಮೇಲಿಲ್ಲ, ನನ್ನ ಕಾರಿನ ಮೇಲಿದೆ. ತಲೆಯ ಮೇಲಿದ್ದರೆ ತೆಗೆದುಬಿಡಬಹುದಿತ್ತು. ರಾಜ್ಯಸರ್ಕಾರ ನಮಗೆ ಕಾರು ಕೊಟ್ಟಿರುವುದು. ಅಲ್ಲಿಂದ ಯಾವುದೇ ಆದೇಶ ಬಂದಿಲ್ಲ ಎಂಬರ್ಥದಲ್ಲಿ ಯು.ಟಿ. ಖಾದರ್ ಉತ್ತರಿಸಿದ್ದಾರೆ.

ಆದರೆ, ಇತ್ತೀಚೆಗೆ ಸಂಸದ ಮಲ್ಲಿಕಾರ್ಜುನ ಖರ್ಗೆ, ಕಲಬುರಗಿಯ್ಲಿ ಸಂಚರಿಸುತ್ತಿದ್ದಾಗ ತಮ್ಮ ಕಾರಿನಿಂದ ಕೆಂಪುಗೂಟ ತೆಗೆದಿದ್ದರು. ಹೀಗಾಗಿ, ಕಾಂಗ್ರೆಸ್`ನವರೇ ಆದ ಇಬ್ಬರೂ ನಾಯಕರು ವಿಭಿನ್ನ ನಿರ್ಧಾರ ಗೊಂದಲ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಯಾತ್ರಿಕರ ವಿಡಿಯೋ ಹಂಚಿಕೊಂಡು ಕಷ್ಟ ವಿವರಿಸಿದ ಸಿಟಿ ರವಿ

ರಾಷ್ಟ್ರಪತಿ, ರಾಜ್ಯಪಾಲರಿಗೆ ನಾವು ಗಡುವು ವಿಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

ಮುಂದಿನ ಸುದ್ದಿ
Show comments