Webdunia - Bharat's app for daily news and videos

Install App

ನಿಮ್ಮನ್ನು ಅಧಿಕಾರದಿಂದ ಇಳಿಸುವ ತನಕ ನಾನು ವಿಶ್ರಮಿಸುವುದಿಲ್ಲ- ಸಿಎಂ ಗೆ ಮಾಜಿ ಸಿಎಂ ಸವಾಲು

Webdunia
ಬುಧವಾರ, 21 ನವೆಂಬರ್ 2018 (14:26 IST)
ಬೆಂಗಳೂರು : ರೈತ ಮಹಿಳೆಗೆ ಅವಮಾನ ಮಾಡಿದ ಸಿಎಂ ಕುಮಾರಸ್ವಾಮಿ ವಿರುದ್ಧ ಇಂದು ಪ್ರತಿಭಟನೆ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಅವರು ನಾವು ನಿಮ್ಮ ದೊಂಬರಾಟ ನೋಡುತ್ತಾ ಸುಮ್ಮನಿರುವುದಿಲ್ಲ, ನಿಮ್ಮನ್ನು ಅಧಿಕಾರದಿಂದ ಇಳಿಸುವ ತನಕ ನಾನು ವಿಶ್ರಮಿಸುವುದಿಲ್ಲ ಅಂತ ಪ್ರತಿಜ್ಞೆ ಮಾಡಿದ್ದಾರೆ.


ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ವೇಳೆ ಮಾತನಾಡಿ ಅವರು ನಿಮಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ. ರಾಜೀನಾಮೆ ಬಿಸಾಕಿ ಹೋಗಿ. ಮಹಿಳೆಗೆ ಈ ರಾಜ್ಯದ ಮುಖ್ಯಮಂತ್ರಿ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇನ್ನು ನಮ್ಮ ಹೋರಾಟ ಇಂದು ಆರಂಭವಾಗಿದೆ. ನಿಮ್ಮನ್ನು ಮನೆಗೆ ಕಳಿಸುವವರೆಗೂ ಹೋರಾಟ ಮುಂದುವರಿಯುತ್ತದೆ. ರೈತ ಮಹಿಳೆಗೆ ಕ್ಷಮಾಪಣೆ ಕೇಳಲೂ ನೀವು ಸಿದ್ಧರಿಲ್ಲ. ನಿದ್ರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಧಿಕ್ಕಾರ. ಹುಬ್ಬಳ್ಳಿಯಲ್ಲಿ ಮನೆ ಮಾಡಿ ಅಲ್ಲಿಗೂ ಹೋಗಲಿಲ್ಲ ಅಂತ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments