Webdunia - Bharat's app for daily news and videos

Install App

ನಿಮ್ಮನ್ನು ಅಧಿಕಾರದಿಂದ ಇಳಿಸುವ ತನಕ ನಾನು ವಿಶ್ರಮಿಸುವುದಿಲ್ಲ- ಸಿಎಂ ಗೆ ಮಾಜಿ ಸಿಎಂ ಸವಾಲು

Webdunia
ಬುಧವಾರ, 21 ನವೆಂಬರ್ 2018 (14:26 IST)
ಬೆಂಗಳೂರು : ರೈತ ಮಹಿಳೆಗೆ ಅವಮಾನ ಮಾಡಿದ ಸಿಎಂ ಕುಮಾರಸ್ವಾಮಿ ವಿರುದ್ಧ ಇಂದು ಪ್ರತಿಭಟನೆ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಅವರು ನಾವು ನಿಮ್ಮ ದೊಂಬರಾಟ ನೋಡುತ್ತಾ ಸುಮ್ಮನಿರುವುದಿಲ್ಲ, ನಿಮ್ಮನ್ನು ಅಧಿಕಾರದಿಂದ ಇಳಿಸುವ ತನಕ ನಾನು ವಿಶ್ರಮಿಸುವುದಿಲ್ಲ ಅಂತ ಪ್ರತಿಜ್ಞೆ ಮಾಡಿದ್ದಾರೆ.


ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ವೇಳೆ ಮಾತನಾಡಿ ಅವರು ನಿಮಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ. ರಾಜೀನಾಮೆ ಬಿಸಾಕಿ ಹೋಗಿ. ಮಹಿಳೆಗೆ ಈ ರಾಜ್ಯದ ಮುಖ್ಯಮಂತ್ರಿ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇನ್ನು ನಮ್ಮ ಹೋರಾಟ ಇಂದು ಆರಂಭವಾಗಿದೆ. ನಿಮ್ಮನ್ನು ಮನೆಗೆ ಕಳಿಸುವವರೆಗೂ ಹೋರಾಟ ಮುಂದುವರಿಯುತ್ತದೆ. ರೈತ ಮಹಿಳೆಗೆ ಕ್ಷಮಾಪಣೆ ಕೇಳಲೂ ನೀವು ಸಿದ್ಧರಿಲ್ಲ. ನಿದ್ರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಧಿಕ್ಕಾರ. ಹುಬ್ಬಳ್ಳಿಯಲ್ಲಿ ಮನೆ ಮಾಡಿ ಅಲ್ಲಿಗೂ ಹೋಗಲಿಲ್ಲ ಅಂತ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments