Webdunia - Bharat's app for daily news and videos

Install App

ಗೌಡರ ಕುಟುಂಬಕ್ಕೆ ಈ ಭಾರಿ ನನ್ನ ಸಪೋರ್ಟ್ ಇರುವುದಿಲ್ಲ -ಮಾಜಿ ಸಚಿವ ಎ.ಮಂಜು

Webdunia
ಸೋಮವಾರ, 22 ಅಕ್ಟೋಬರ್ 2018 (11:58 IST)
ಹಾಸನ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿದ ಬೆನ್ನಲ್ಲೇ ಮಾಜಿ ಸಚಿವ ಎ.ಮಂಜು ಅವರು ಗೌಡರ ಕುಟುಂಬಕ್ಕೆ ಈ ಭಾರಿ ನನ್ನ ಸಪೋರ್ಟ್ ಇರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.


ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹನ್ಯಾಳು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಎ.ಮಂಜು ಅವರು, ‘ವಿರೋಧ ಪಕ್ಷದವರು ಅದನ್ನೆಲ್ಲ ಮಾತನಾಡುತ್ತಿರುವುದು ಸಹಜ. ನಾನು ದೇವೇ ಗೌಡ ಕುಟುಂಬದ ರಾಜಕೀಯ ವಿರೋಧಿ. ಹಿಂದಿನಿಂದಿಲೂ ಗೌಡರ ಕುಟುಂಬವನ್ನು ವಿರೋಧಿಸಿಕೊಂಡು ಬಂದವನು. ಈಗಲೂ ಅದನ್ನೆ ಮುಂದುವರಿಸುತ್ತೇನೆ ‘ ಎಂದು ಹೇಳಿದ್ದಾರೆ.


ನಾನು ನನ್ನ ಕಾರ್ಯಕರ್ತರನ್ನು ಉಳಿಸಬೇಕಿದೆ. ಇದು ನನ್ನ ವೈಯಕ್ತಿಕವಲ್ಲ ಕಾರ್ಯಕರ್ತರ ಕೂಗು. ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿದವನು ನಾನು. ಪ್ರಜ್ವಲ್ ನಿಂತಕೊಂಡರೇ ನನಗೇನು. ಗೌಡರ ಕುಟುಂಬಕ್ಕೆ ಈ ಭಾರಿ ನನ್ನ ಸಪೋರ್ಟ್ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರಿಗಳು ನಿಮ್ಮ ಮನೆಯ ಜೀತದಾಳುಗಳಲ್ಲ: ಸಿದ್ದರಾಮಯ್ಯಗೆ ಆರ್‌ ಅಶೋಕ್ ಪ್ರಶ್ನೆ

Pehalgam attack: ಪಹಲ್ಗಾಮ್ ದಾಳಿಯ ಮತ್ತೊಂದು ಭೀಕರ ವಿಡಿಯೋ ವೈರಲ್

ನೀವು ಸರ್ವಾಧಿಕಾರಿಯಲ್ಲ: ಸಿಎಂ ಸಿದ್ದರಾಮಯ್ಯಗೆ ನಡೆಗೆ ಸಿಟಿ ರವಿ ಆಕ್ರೋಶ

ವರದಕ್ಷಿಣೆಗಾಗಿ ಊಟ ನೀಡದೆ 21ಕೆಜಿ ಕುಸಿದು ಮಹಿಳೆ ಸಾವು ಪ್ರಕರಣ: ಪತಿ, ಅತ್ತೆಗೆ ಜೀವಾವಧಿ ಶಿಕ್ಷೆ

Metro Rules Violation: ಮೆಟ್ರೋದಲ್ಲಿ ಆಹಾರ ಸೇವಿಸಲು ಹೋಗಿ ಎಡವಟ್ಟು ಮಾಡಿಕೊಂಡ ಮಹಿಳೆ, ಬಿತ್ತು ದಂಡ

ಮುಂದಿನ ಸುದ್ದಿ
Show comments