Webdunia - Bharat's app for daily news and videos

Install App

ದ್ವೇಷವಿದ್ದಿದ್ದರೆ ಶ್ರೀನಿವಾಸ್ ಪ್ರಸಾದ್‌ರನ್ನು ಸಚಿವರಾಗಿ ಮಾಡ್ತಿರಲಿಲ್ಲ: ಸಿದ್ದರಾಮಯ್ಯ

Webdunia
ಭಾನುವಾರ, 23 ಅಕ್ಟೋಬರ್ 2016 (15:19 IST)
ದ್ವೇಷವಿದ್ದಿದ್ದರೆ ಶ್ರೀನಿವಾಸ್ ಪ್ರಸಾದ್‌ರನ್ನು ಸಚಿವರಾಗಿ ಮಾಡ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಪ್ರಸಾದ್ ನನ್ನ ವಿರುದ್ಧ ಏಕವಚನ ಪ್ರಯೋಗಿಸಿದ್ದಾರೆ. ಸರಕಾರದ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದಾರೆ. ಆದರೆ ನಾನು ಅವರನ್ನು ಏಕವಚನದಲ್ಲಿ ಕರೆಯಲಾರೆ. ಅವರ ಹಿರಿಯರಾಗಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
 
ಸಚಿವ ಸಂಪುಟ ಪುನಾರಚನೆ ವೇಲೆ ಕರೆದಿದ್ದ ಮಂತ್ರಿ ಪರಿಷತ್ ಸಭೆಯಲ್ಲಿ ಕೆಲವು ಸಚಿವರನ್ನು ಕೈಬಿಡುವುದಾಗಿ ಸ್ಪಷ್ಟ ಪಡಿಸಿದ್ದೆ. ಇದೀಗ ಅವರು ನನ್ನನ್ನು ಕೇಳಿಯೇ ಇಲ್ಲ ಎಂದು ಹೇಳುತ್ತಿರುವುದು ಸರಿಯಲ್ಲ ಎಂದರು.
 
ಮಂತ್ರಿಯಿದ್ದಾಗ ನಾನು ವಾಚ್ ಕಟ್ಟಿರುವ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಮಂತ್ರಿ ಸ್ಥಾನ ಹೋದ ಕೂಡಲೇ ನಾನು ವಾಚ್ ಕೈ ಕಟ್ಟಿರುವುದು ಅವರ ನೆನಪಿಗೆ ಹೇಗೆ ಬಂತು ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments