Webdunia - Bharat's app for daily news and videos

Install App

ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆ ಮಾಜಿ ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 25 ಅಕ್ಟೋಬರ್ 2021 (19:43 IST)
ಕುರಿತಂತೆ ಬಿಜೆಪಿಯ ಜಾತಿವಾದಿ ಸಿದ್ಧರಾಮಯ್ಯ ಮಾತಿಗೆ ಟ್ವಿಟ್ಟರ್ ನಲ್ಲಿ ಖಡಕ್ ತಿರುಗೇಟು ನೀಡಿರುವಂತ ಅವರು, 'ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದು' ಎನ್ನುವ ಮಂತ್ರ.‌ ಅಂತರಂಗದಲ್ಲಿ‌ ಜಾತಿಗಳನ್ನು ಒಡೆದು ಆಳುವ ಕುತಂತ್ರ. ಮಂಡಲ ವಿರುದ್ದ ಕಮಂಡಲ‌ ಹಿಡಿದ ಬಿಜೆಪಿ ನಾಯಕರ ಜಾತಿ‌ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು‌ ಕೊನೆಯಿಲ್ಲದ ಧಾರವಾಹಿ ಆದೀತು ಎಂದಿದ್ದಾರೆ.
 
ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಾತಿವಾದಿಯೇ? ಜಾತ್ಯತೀತವಾದಿಯೇ? ಎಂದು ಪ್ರಶ್ನಿಸಿದ್ದಾರೆ.
 
ಕುರುಬ ಸಮಾವೇಶ ನಡೆಸಿದ್ದ ಈಶ್ವರಪ್ಪ(), ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್, ಬ್ರಾಹ್ಮಣ ಸಮಾವೇಶದಲ್ಲಿ‌ ಪಾಲ್ಗೊಂಡ ಜೋಷಿ, ಕಾಗೇರಿ, ಸುರೇಶ್ ಕುಮಾರ್, ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ಆರ್.‌ಅಶೋಕ್ ಜಾತಿವಾದಿಗಳಾ? ಜಾತ್ಯತೀತರಾ? ಎಂದು ಪ್ರಶ್ನಿಸೋ ಮೂಲಕ ಖಡಕ್ ಟಾಂಕ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments