Webdunia - Bharat's app for daily news and videos

Install App

ಜೆಡಿಎಸ್ ಪರವಾಗಿ ನಾನು ಇದ್ದೇನೆ...!!!

Webdunia
ಗುರುವಾರ, 4 ನವೆಂಬರ್ 2021 (17:20 IST)
ದೀಪಾವಳಿ ಹಿನ್ನೆಲೆ ರಾಜ್ಯ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಲಕ್ಷ್ಮೀ ಪೂಜೆ ನೆರವೇರಿಸಿದ್ದಾರೆ. ಈ ಪೂಜೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಕೂಡ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಹೆಚ್​ಡಿ ದೇವೇಗೌಡ ಸುದ್ದಿಗೋಷ್ಟಿ ನಡೆಸಿದರು.ಪ್ರಧಾನಿ ಹೆಚ್.​ಡಿ.ಡಿ 2023 ಕ್ಕೆ ಚುನಾವಣೆಗೆ ನಾನು ಆಕ್ಟೀವ್ ಆಗಿ ಕೆಲಸ ಮಾಡಬೇಕು ಅಂತ ತೀರ್ಮಾನ ಮಾಡಿದ್ದೇನೆ ಎಂದರು. ಅಲ್ಲದೆ ಪಕ್ಷದ ಉಳಿದ ನಾಯಕರಿಗೂ ಆಕ್ಟೀವ್ ಆಗಿ ಕೆಲಸ ಮಾಡಬೇಕು ಎಂದು ಆದೇಶಿಸಿದ್ದಾರಂತೆ. ಅಕ್ಟೋಬರ್ 8 ರಿಂದ ಎರಡನೇ ಹಂತದ ಕಾರ್ಯಗಾರ ನಡೆಯಲಿದ್ದು , ಅಲ್ಲಿಂದ ಕಾರ್ಯಕ್ರಮ ಹಾಗೆಯೇ ಮುಂದುವರೆಯಲಿದೆ ಎಂದರು. ಉಪ ಚುನಾವಣೆಯ ಫಲಿತಾಂಶವನ್ನ ಸ್ವೀಕಾರ ಮಾಡ್ತೀವಿ ಅಂದ ದೊಡ್ಡ ಗೌಡ್ರು, ಜನರ ತೀರ್ಮಾನದಂತೆ ಹೋಗ್ತೀವಿ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹಣದಿಂದ ಬಲಿಷ್ಟವಾಗಿವೆ. ಪಕ್ಷ ಕಟ್ಟೋದಕ್ಕೆ ಆರ್ಥಿಕ ಶಕ್ತಿ ಮುಖ್ಯವಾಗಿದ್ದು. ಪ್ರಾದೇಶಿಕ ಪಕ್ಷ ಕಟ್ಟುವುದಕ್ಕೆ ಎಲ್ಲ ನಾಯಕರು ಜವಾಬ್ದಾರಿಯನ್ನ ಹೊರಬೇಕು ಎಂದು ದೇವೇಗೌಡರು ತಿಳಿಸಿದರು..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments