Webdunia - Bharat's app for daily news and videos

Install App

ನಾನು ಸಿಕ್ಕಾಪಟ್ಟೆ ಮಾತನಾಡ್ತೀನಿ- ಸುಧಾಮೂರ್ತಿ

Webdunia
ಭಾನುವಾರ, 8 ಅಕ್ಟೋಬರ್ 2023 (20:30 IST)
ನನ್ನ ಪುಸ್ತಕಗಳಲ್ಲಿ ನಾನು ಬರೆಯುವ ವಿಚಾರಗಳು ಹೊಸದಲ್ಲ. ಅಲ್ಲಿರುವ ಪ್ರತಿಯೊಂದು ವಿಚಾರಗಳು, ಅನುಭವಗಳನ್ನು ಸ್ವತಃ ನಾನೇ ಅನುಭವಿಸಿರುವಂಥದ್ದು. ಇದನ್ನೆಲ್ಲಾ ನಾನು ಮನೆಗೆ ಬಂದು ಹಂಚಿಕೊಳ್ಳುತ್ತಿದ್ದೆ. ನಾನು ಸಿಕ್ಕಾಪಟ್ಟೆ ಮಾತನಾಡ್ತೀನಿ. ಹಾಗೂ ಬಹಿರ್ಮುಖಿ. ಯಾವ ವಿಚಾರಗಳನ್ನು ನನ್ನಲ್ಲೇ ಇಟ್ಟುಕೊಳ್ಳುವುದಿಲ್ಲ. ಆದರೆ, ನನ್ನ ಪತಿ ನಾರಾಯಣ ಮೂರ್ತಿ ಅಂತರ್ಮುಖಿ. ಅವರು ಏನನ್ನೂ ಕೇಳೋದಿಲ್ಲ ಅಂತಾ ಸುಧಾಮೂರ್ತಿ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments