ಡಿ.6ರ ನಂತರ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ- ವಿ ಸೋಮಣ್ಣ

Webdunia
ಗುರುವಾರ, 23 ನವೆಂಬರ್ 2023 (16:44 IST)
ವಿಧಾನಸಭೆ ಚುನಾವಣೆ ಸೋತ ಬಳಿಕ ಪಕ್ಷದ ಕಾರ್ಯಚಟುವಟಿಕೆಗಳಿಂದ ವಿ ಸೋಮಣ್ಣ ಅಂತರ ಕಾಪಾಡಿಕೊಂಡಿದ್ದಾರೆ. ಇದೀಗ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಸೋಮಣ್ಣ ಮತ್ತಷ್ಟು ಅಸಮಧಾನಗೊಂಡಿದ್ದಾರೆ. ಹೀಗಾಗಿ ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಇದಕ್ಕೆ ಸೋಮಣ್ಣ ಪ್ರತಿಕ್ರಿಯಿಸಿದ್ದು, ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿ‌ನ ಭಾವನೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನವರು ನಮ್ ಹುಡುಗರಿಗೆ ಧರ್ಮದ ಬಗ್ಗೆ, ದೇಶದ ಬಗ್ಗೆ ಏನೇನೋ ಹೇಳ್ತಿದ್ರು: ಪ್ರಿಯಾಂಕ್ ಖರ್ಗೆ

ರಾಸಲೀಲೆ ಆರೋಪಕ್ಕೊಳಗಾಗಿದ್ದ ಮಾಜಿ ಸಚಿವ ಎಚ್ ವೈ ಮೇಟಿ ಕತೆ ಈಗ ಏನಾಗಿದೆ ನೋಡಿ

ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ಡೆಡ್ ಲೈನ್ ಮಗೀತು, ಗುಂಡಿ ಮುಚ್ಚಿಲ್ಲ: ಆರ್ ಅಶೋಕ್ ಟಾಂಗ್

ಆರ್ಥರೈಟಿಸ್ ಬರದಂತೆ ತಡೆಯಲು ಈ ಮೂರು ಕೆಲಸ ತಪ್ಪದೇ ಮಾಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments