Webdunia - Bharat's app for daily news and videos

Install App

ಸಂಸ್ಥಾನದ ಪರಂಪರೆ ಉಳಿಸುವೆ: ಅರಸ ಯದುವೀರ್

Webdunia
ಗುರುವಾರ, 28 ಮೇ 2015 (17:29 IST)
ಮೈಸೂರು ರಾಜ ಸಂಸ್ಥಾನದ 27ನೇ ಅರಸರಾಗಿ ಇಂದು ಸಿಂಹಾಸನ ಏರಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಂಸ್ಥಾನದ ಬಗೆಗಿನ ಭಾವವನ್ನು ವ್ಯಕ್ತಪಡಿಸಿದ್ದು, ಅರಸ್ ಮಹಾಸಂಸ್ಥಾನದ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂಬುದಾಗಿ ಭರವಸೆ ನೀಡಿದರು. 
 
ಸಿಂಹಾಸನವೇರಿದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಮಹಾರಾಜರು, ಮೈಸೂರು ಮಹಾ ಸಂಸ್ಥಾನಕ್ಕೆ ಭವ್ಯವಾದ ಇತಿಹಾಸವಿದೆ. ಮುಂದಿನ ದಿನಗಳಲ್ಲಿ ಈ ಇತಿಹಾಸವನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸಲಿದ್ದೇನೆ. ಅಲ್ಲದೆ  ವಿದೇಶಗಳಿಗೆ ಪ್ರವಾಸ ಕೈಗೊಳ್ಳುವ ಮೂಲಕ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಿದ್ದೇನೆ ಎಂದರು.  
 
ಇದೇ ವೇಳೆ, ತಮಗೆ ಹಾರೈಸಿದ ಎಲ್ಲರಿಗೂ ಅಭಿಂದಿಸಿದ ಅವರು, ಭವಿಷ್ಯದಲ್ಲಿ ಇಲ್ಲಿನ ಸಾರ್ವಜನಿಕರ ಸಂಕಷ್ಟಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments