ಯಶಸ್ಸು ಸಿಗಲಿ ಎಂದು ನಾನು ಶುಭ ಹಾರೈಸುತ್ತೇನೆ-ಡಿಕೆಶಿ

Webdunia
ಶನಿವಾರ, 2 ಸೆಪ್ಟಂಬರ್ 2023 (14:47 IST)
ಇಂದು ಇಸ್ರೋದಿಂದ ಆದಿತ್ಯ ಎಲ್ 1 ಉಡಾವಣೆ ಹಿನ್ನೆಲೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕರ್ನಾಟಕದಿಂದ ಭಾರತಕ್ಕೆ ಗೌರವ ತರೋ ಕೆಲಸ ನಮ್ಮ ಇಸ್ರೋ ಮಾಡ್ತಾ ಇದ್ದಾರೆ.ದೊಡ್ಡ ಪ್ರಯೋಗ ಪ್ರಯತ್ನ ಸಾಹಸ ಎಲ್ಲಾವೂ ಕೂಡ ಮಾಡ್ತಾ ಇದ್ದಾರೆ.ಯಶಸ್ಸು ಸಿಗಲಿ ಎಂದು  ನಾನು ಶುಭ ಹಾರೈಸುತ್ತೇನೆ.ಇಡೀ ದೇಶದ ಜನ ಅವರಿಗೆ ಪ್ರಾರ್ಥನೆ ಮಾಡ್ತಾ ಇದ್ದಾರೆಇಡೀ ವಿಶ್ವದಲ್ಲೇ ನಮ್ಮ ಇಸ್ರೋ ಬಹಳ ಶ್ರಮದಿಂದ ಎಲ್ಲರೂ ಕೂಡ ಅವರ ಸಂಪೂರ್ಣವಾದ ಜ್ಞಾನಭಂಡಾರದಿಂದ ಅವರ ಅನುಭವದಿಂದ ಒಳ್ಳೆ ಕೆಲಸ ಮಾಡ್ತಿದ್ದಾರೆ ಎಂದು ಡಿಕೆಶಿವಕುಮಾರ್ ಹೇಳಿದ್ರು.
 
ಖಾಸಗಿ ಸಾರಿಗೆ ಒಕ್ಕೂಟದಿಂದ ಸೆ,11ರಂದು ಬಂದ್ಗೆ ಕರೆ ನೀಡಿದ ವಿಚಾರವಾಗಿ ಇರಬಹುದು ಪಾಪ ತೊಂದರೆಯಾಗಿರೋದು ನಿಜ.ಗೊತ್ತಿದೆ ಖಾಸಗೀಗೆ ಯಾರೂ ಹೋಗ್ತಾ ಇಲ್ಲ.ಅದಕ್ಕೆನೋ ಒಂದು ಉಪಾಯ ಕಂಡು ಹಿಡಿಯಬೇಕು.ನಾನು ಸಿಎಂ ಹತ್ತಿರ ಮಾತನಾಡುತ್ತೇನೆ.ಸಾರಿಗೆ ಸಚಿವರ ಬಳಿಯೂ ಮಾತನಾಡುತ್ತೇನೆ.ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ಬಸ್ಗಳೇ ಇಲ್ಲ ಖಾಸಗೀ ಬಸ್ಗಗಳೇ ,ಅದಕ್ಕೆ ಏನಾದ್ರೂ ಉಪಾಯ ಮಾಡ್ತೇವೆ.ಕೆಲವು ಶಾಸಕರ ಆಕ್ರೋಶ ವಿಚಾರಕ್ಕೆ ಯಾವು ಶಾಸಕರೂ ಇಲ್ಲ .ನಮ್ಮ ಪಕ್ಷದಲ್ಲಿ ಡಿಸಿಪ್ಲೀನ್ ಇದೆ .ಶಾಸಕರು ತಮ್ಮನೋವನ್ನ ತೊಡಿಕೊಳ್ಳಬಾರದಾ ?? ಅದ್ರಲ್ಲಿ ಏನು ತಪ್ಪಿದೆ? ಅದ್ರಲ್ಲಿ ಏನು ತಪ್ಪಿಲ್ಲ  ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments