Webdunia - Bharat's app for daily news and videos

Install App

ನಾನು ಬಸವಣ್ಣನವರ ಅನುಯಾಯಿ: ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 14 ಜೂನ್ 2017 (19:51 IST)
ನಾನು ಬಸವಣ್ಣನವರ ಅನುಯಾಯಿ. ಜಾತ್ಯಾತೀತವಾದದಲ್ಲಿ ನಂಬಿಕೆ ಇಟ್ಟವನಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಇಂದು ಅರಮನೆ ಮೈದಾನದಲ್ಲಿ ನಡೆದ ವೀರಶೈವ ಸಮಾವೇಶದಲ್ಲಿ ಮಾತನಾಡಿದ ಅವರು, ಜಾತಿ ವ್ಯವಸ್ಥೆ, ಶ್ರೇಣಿಕೃತ ಸಮಾಜ ನಾಶವಾಗಬೇಕು. ಮೂಢನಂಬಿಕೆಗಳಿಂದ ದೂರವಿರಬೇಕು ಎಂದು ಕರೆ ನೀಡಿದರು.
 
ಚಾಮರಾಜನಗರಕ್ಕೆ ಹೋದರೆ ಸಿಎಂ ಸ್ಥಾನ ಹೋಗುತ್ತದೆ ಎನ್ನುವ ಮೂಢನಂಬಿಕೆ ಪ್ರತಿಯೊಬ್ಬ ಮುಖ್ಯಮಂತ್ರಿಯನ್ನು ಕಾಡಿತ್ತು. ಆದರೆ,. ನಾನು ಚಾಮರಾಜನಗರಕ್ಕೆ 11 ಬಾರಿ ಹೋಗಿ ಬಂದ ನಂತರವೇ ನನ್ನ ಸೀಟು ಗಟ್ಟಿ ಆಗಿದ್ದು ಎಂದರು.
 
ಬಸವಣ್ಣನವರು ಎಂದೂ ಮೂಢನಂಬಿಕೆ ಬಿತ್ತರಿಸಲಿಲ್ಲ. ಕಾರಿನ ಮೇಲೆ ಕಾಗೆ ಕುಳಿತರೆ ಶನಿ ಹೆಗಲೇರುತ್ತದೆ ಎಂದು ಹೇಳುತ್ತಿದ್ದರು. ಅನೇಕ ಮಾಧ್ಯಮಗಳು ಇದರ ಬಗ್ಗೆ ತುಂಬಾ ಚರ್ಚೆ ನಡೆದವು ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments