Webdunia - Bharat's app for daily news and videos

Install App

ಎಸ್.ಎಂ.ಕೃಷ್ಣ ಪ್ರಚಾರಕ್ಕೆ ಬಂದಿದ್ದು ಸಂತಸ ತಂದಿದೆ: ಶ್ರೀನಿವಾಸ್ ಪ್ರಸಾದ್

Webdunia
ಸೋಮವಾರ, 3 ಏಪ್ರಿಲ್ 2017 (13:27 IST)
ಮಾಜಿ ಸಿಎಂ ಎಸ್.ಎಂ.ಕೃಷ್ಣ ನನ್ನ ಪ್ರಚಾರಕ್ಕೆ ಬಂದಿರುವುದು ಸಂತಸ ತಂದಿದೆ ಎಂದು ನಂಜನಗೂಡು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
 
ನಂಜನಗೂಡಿನಲ್ಲಿ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು, ಕೃಷ್ಣ ಅವರ ವ್ಯಕ್ತಿತ್ವದಿಂದ ಬಿಜೆಪಿಗೆ ಬರುವ ಮತಗಳ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಬಿಜೆಪಿ ಸೇರ್ಪಡೆಯಿಂದಾಗಿ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ತಿಳಿಸಿದ್ದಾರೆ.
 
ಕಳೆದ 40 ವರ್ಷಗಳಿಂದ ಕ್ಷೇತ್ರದ ಜನತೆ ನನ್ನ ಜೊತೆಗಿದ್ದಾರೆ. ಚುನಾವಣೆಯಲ್ಲಿ ಗೆಲ್ಲುಸುತ್ತಾರೆ ಎನ್ನುವ ವಿಶ್ವಾಸವಿದೆ. ಸಿಎಂ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಗುಡುಗಿದ್ದಾರೆ.
 
ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ಜನತೆ ಬೇಸತ್ತು ಹೋಗಿದ್ದಾರೆ. ಬಿಜೆಪಿ ಪಕ್ಷ ಯಾವಾಗ ಅಧಿಕಾರಕ್ಕೆ ಬರುತ್ತದೆಯೋ ಎಂದು ನಿರೀಕ್ಷಿಸುತ್ತಿದ್ದಾರೆ. ಮೋದಿ ಪ್ರಭಾವ ಚುನಾವಣೆ ಮೇಲೆ ಬೀರಲಿದೆ ಎಂದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ. 
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯದ ಆರೋಗ್ಯಕ್ಕಾಗಿ ಇದೊಂದು ಉಸಿರಾಟದ ವ್ಯಾಯಾಮ ಮಾಡಿ

Karnataka Weather: ಈ ಎರಡು ಜಿಲ್ಲೆಗಳಿಗೆ ಇಂದು ಭಾರೀ ಮಳೆ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಮುಂದಿನ ಸುದ್ದಿ
Show comments