Webdunia - Bharat's app for daily news and videos

Install App

ನಾನು ಹುಲಿಯೂ ಅಲ್ಲ, ಇಲಿಯೂ ಅಲ್ಲ: ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 13 ನವೆಂಬರ್ 2017 (18:48 IST)
ನಾನು ಹುಲಿಯೂ ಅಲ್ಲ, ಇಲಿಯೂ ಅಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ.
ವಿಧಾನಪರಿಷತ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಈಶ್ವರಪ್ಪ ಮಧ್ಯೆ ಸ್ವಾರಸ್ಯಕರ ಚರ್ಚೆ ನಡೆದು ಕೆಲ ಕಾಲ ನಗುವಿನ ವಾತಾವರಣ ನಿರ್ಮಿಸಿತು.
 
ಬಿಜೆಪಿ ಶಾಸಕರೊಬ್ಬರು ಜಾರ್ಜ್ ಪ್ರಭಾವಿ ಸಚಿವ ಎಂದು ಹೇಳಿದಾಗ ಮಧ್ಯಪ್ರವೇಶಿಸಿದ ಸಿಎಂ ನೀವು ಪ್ರಭಾವಿಯಲ್ಲವೇ ಎಂದು ಪ್ರಶ್ನಿಸಿದರು. ಬಿಜೆಪಿ ಶಾಸಕನ ನೆರವಿಗೆ ಬಂದ ಈಶ್ವರಪ್ಪ ಪಾಪ ಇಲಿಯ ಮೇಲೆ ಮುಗಿಬೀಳುತ್ತಿದ್ದೀರಾ?ಎಂದು ಹೇಳಿದರು. ಶಾಸಕರನ್ನು ಇಲಿಯೆನ್ನುವುದು ಸರಿಯಲ್ಲ ಎಂದು ಸಿಎಂ ತಿರುಗೇಟು ನೀಡಿದರು.
 
ಹಾಗಾದ್ರೆ ನೀವು ಹುಲಿಯಾ?ಈಶ್ವರಪ್ಪ ಸಿಎಂ ಅವರನ್ನು ಪ್ರಶ್ನಿಸಿದಾಗ, ನಾನು ಹುಲಿಯೂ ಅಲ್ಲ, ಇಲಿಯೂ ಇಲ್ಲ. ಮಾನವೀಯತೆಯನ್ನು ಗೌರವಿಸುವ ವ್ಯಕ್ತಿ ಎಂದು ಮರುತ್ತರ ನೀಡಿದಾಗ ಸದನ ನಗೆಗಡಲಲ್ಲಿ ತೇಲಿತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಜಮ್ಮುವಿನಲ್ಲಿ ರಣಭೀಕರ ಮಳೆ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, 30 ಮಂದಿ ಸಾವು

Karnataka Weather:ಗಣೇಶ ಹಬ್ಬದಂದು ಬೆಂಗಳೂರಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments