Webdunia - Bharat's app for daily news and videos

Install App

ಕಾಂಗ್ರೆಸ್ ತೊರೆಯುವ ಬಗ್ಗೆ ಸದ್ಯಕ್ಕೆ ಯೋಚಿಸಿಲ್ಲ: ಸತೀಶ್ ಜಾರಕಿಹೊಳಿ

Webdunia
ಸೋಮವಾರ, 8 ಮೇ 2017 (16:46 IST)
ಕಾಂಗ್ರೆಸ್ ತೊರೆಯುವ ಬಗ್ಗೆ ಸದ್ಯಕ್ಕೆ ಯೋಚಿಸಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿ ಅಕಸ್ಮಿಕವಾಗಿದೆ ಪೂರ್ವನಿಯೋಜಿತ ಭೇಟಿಯಲ್ಲ ಎಂದು ಸ್ಪಷ್ಟಪಡಿಸಿದರು.
 
ನಾಳೆ ಬೆಂಗಳೂರಿಗೆ ತೆರಳುತ್ತಿದ್ದು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷದಲ್ಲಿರುವ ಅಂತರಿಕ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.
 
ಸಹೋದರರೊಂದಿಗಿರುವ ಭಿನ್ನಮತದಿಂದಾಗಿ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರಲಿದ್ದಾರೆ ಎನ್ನುವ ವದಂತಿಗಳು ಹರಡಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ದುರುಳರು, ಎಸಿ, ಸೋಫಾ ಬೆಂಕಿಗಾಹುತಿ

ಮನೆ ಬಿಟ್ಟು ಹೋದ ಮಗಳು: ಮನನೊಂದ ಕುಟುಂಬದಿಂದ ಮೂವರು ಆತ್ಮಹತ್ಯೆಗೆ ಶರಣು

ಮುಂದಿನ ಸುದ್ದಿ
Show comments