Webdunia - Bharat's app for daily news and videos

Install App

ಬಿಜೆಪಿ ಡೈರಿ ಬಿಡುಗಡೆಗೆ ನಾನು ಸಿದ್ಧ: ಕುಮಾರಸ್ವಾಮಿ

Webdunia
ಭಾನುವಾರ, 26 ಫೆಬ್ರವರಿ 2017 (17:23 IST)
ರಾಜ್ಯದ ಬಿಜೆಪಿ ನಾಯಕರು ಬಿಜೆಪಿ ಹೈಕಮಾಂಡ್‌ಗೆ ಚೆಕ್ ಮೂಲಕ ಕಪ್ಪ ಸಲ್ಲಿಸಿರುವ ದಾಖಲೆಗಳು ನನ್ನ ಬಳಿಯಿದ್ದು, ಅಂತಹ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತವಾದಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಬಿಜೆಪಿ ನಾಯಕರು ಕ್ರಮ ಕೈಗೊಂಡರೆ ಮಾತ್ರ ದಾಖಲೆಗಳನ್ನು ಬಿಡುಗಡೆ ಮಾಡ್ತೇನೆ. ಕೇವಲ ಪ್ರಚಾರಕ್ಕಾಗಿ ದಾಖಲೆಗಳನ್ನು ಬಿಡುಗಡೆ ಮಾಡ್ತಿಲ್ಲ ಎಂದು ಸ್ಪಷ್ಟಪಡಿಸಿದರು.
 
ಎರಡು ರಾಜಕೀಯ ಪಕ್ಷಗಳ ನಾಯಕರು ದರೋಡೆಕೋರರೇ ಆಗಿದ್ದಾರೆ. ರಾಜ್ಯದ ಸಂಪತ್ತನ್ನು ಲೂಟಿ ಮಾಡಿ ಹೈಕಮಾಂಡ್‌ಗೆ ರವಾನಿಸುತ್ತಿದ್ದಾರೆ. ಇಂತಹ ಪಕ್ಷಗಳಿಗೆ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದರು. 
 
ಬಿಜೆಪಿ ಹೈಕಮಾಂಡ್‌, ರಾಜ್ಯ ಘಟಕದ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಡೈರಿ ಬಿಡುಗಡೆ ಮಾಡಿ ಏನು ಪ್ರಯೋಜನ?ಬಿಜೆಪಿ ಹೈಕಮಾಂಡ್ ಕ್ರಮ ಕೈಗೊಳ್ಳುವ ಭರವಸೆ ನೀಡಿದಲ್ಲಿ ಬಿಜೆಪಿ ಡೈರಿ ಬಿಡುಗಡೆ ಮಾಡಲು ನಾನು ಸಿದ್ದ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments