Webdunia - Bharat's app for daily news and videos

Install App

ಸಚಿವ ಪದವಿ ಕೊಟ್ಟರೆ ನಿಭಾಯಿಸುವೆ: ಕೆ.ಶ್ರೀನಿವಾಸಗೌಡ

Webdunia
ಶನಿವಾರ, 26 ಮೇ 2018 (17:09 IST)
ಮುಖ್ಯಮಂತ್ರಿ ಕುಮಾರಸ್ವಾಮಿ ಸಚಿವ ಪದವಿ ಕೊಟ್ಟಲ್ಲಿ ಪಕ್ಷದ ಘನತೆಗೆ ತಕ್ಕಂತೆ ನಿಭಾಯಿಸುತ್ತೇನೆ ಎಂದು ಜೆಡಿಎಸ್ ಶಾಸಕ ಕೆ.ಶ್ರೀನಿವಾಸ್‌ಗೌಡ ಹೇಳಿದ್ದಾರೆ. 
 ಫಲಿತಾಂಶದ ನಂತರ ಪ್ರಥಮ ಬಾರಿಗೆ ಕೋಲಾರಕ್ಕೆ ಆಗಮಿಸಿದ ಕೆ.ಶ್ರೀನಿವಾಸಗೌಡಗೆ  ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ನಂತ್ರ ಕೋಲಾರದ ಕೊಂಡರಾಜನಹಳ್ಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಕೆ.ಶ್ರೀನಿವಾಸಗೌಡ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀಕ್ವಾದ
 
 ನನಗೆ ಉನ್ನತ ಅಧಿಕಾರಕ್ಕಿಂತ ಪಕ್ಷದ ವರಿಷ್ಟರ ಆದೇಶ ಮುಖ್ಯ. ರೆಸಾರ್ಟ್ ನಲ್ಲಿ ಸ್ವತಂತ್ರವಾಗಿದ್ದೆವೆ ಹೊರತು ಬಂಧಿಯಾಗಿರಲಿಲ್ಲ. ಪಕ್ಷದ ಉಳಿವಿಗಾಗಿ ಜೆಡಿಎಸ್ ಶಾಸಕರು ಜೊತೆಯಾಗಿದ್ದೆವು ಎಂದು ತಿಳಿಸಿದ್ದಾರೆ.
 
 ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ಬಲವರ್ಧನೆಗೆ ಶ್ರಮ ಹಾಕುವೆ.  ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳು ಜೆಡಿಎಸ್ ವಶಕ್ಕೆ ಬರುವಂತೆ ಪಕ್ಷ ಕಟ್ಟಲಾಗುವುದು ಎಂದು ಜೆಡಿಎಸ್ ಶಾಸಕ  ಕೆ.ಶ್ರೀನಿವಾಸ್‌ಗೌಡ  ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments