Webdunia - Bharat's app for daily news and videos

Install App

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಮೃತದೇಹ ಪತ್ತೆ

Webdunia
ಬುಧವಾರ, 17 ಮೇ 2017 (13:15 IST)
ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿ ಅವರ ಮೃತದೇಹ ರಸ್ತೆಯಲ್ಲಿ ಪತ್ತೆಯಾಗಿದೆ
 
ನಾಲ್ಕು ವಾರಗಳ ರಜೆಯ ಮೇಲೆ ಸ್ವಂತ ಊರಿಗೆ ತೆರಳಿದ್ದ ತಿವಾರಿ, ಲಕ್ನೋದ ಗೆಸ್ಟ್‌ಹೌಸ್‌ನಲ್ಲಿ ಉಳಿದುಕೊಂಡಿದ್ದರು. ರಸ್ತೆಯ ಮೇಲೆ ತೆರಳುವಾಗ ಕುಸಿದು ಬಿದ್ದಿರಬಹುದು ಅಥವಾ ಯಾವುದೋ ವಾಹನ ಡಿಕ್ಕಿಯಾಗಿರಬಹುದು ಎನ್ನುವ ಸಂಶಯ ವ್ಯಕ್ತವಾಗಿದೆ.
 
ಅನುರಾಗ್ ತಿವಾರಿಯವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಇನ್ನು ನಿಖರವಾದ ವರದಿ ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.
 
ಅನುರಾಗ್ ತಿವಾರಿ ಅತ್ಯಂತ ದಕ್ಷ ಅಧಿಕಾರಿಯಾಗಿದ್ದು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನ ಸೇವೆ ಮಾಡಿದ್ದಾರೆ. ಅವರ ಸಾವಿಗೆ ಶೃದ್ಧಾಂಜಲಿ ಅರ್ಪಿಸುತ್ತೇವೆ. ಇನ್ನು ಹೆಚ್ಚಿನ ಮಾಹಿತಿ ಲಭಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments