Webdunia - Bharat's app for daily news and videos

Install App

ಐಎಎಸ್ ಅಧಿಕಾರಿ ಡಿ.ಕೆ.ರವಿಯದ್ದು ಆತ್ಮಹತ್ಯೆ: ಸಿಬಿಐ ವರದಿ

Webdunia
ಗುರುವಾರ, 24 ನವೆಂಬರ್ 2016 (18:06 IST)
ಐಎಎಸ್ ಅಧಿಕಾರಿ ಡಿ.ಕೆ.ರವಿ ಅನುಮಾನಾಸ್ಪದ ಸಾವಿನ ಕುರಿತಂತೆ ತನಿಖೆ ನಡೆಸಿದ ಸಿಬಿಐ, ರವಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಸರಕಾರಕ್ಕೆ ವರದಿ ಸಲ್ಲಿಸಿದೆ.
 
ಬೆಂಗಳೂರು ದಕ್ಷಿಣ ಎಸಿ ಡಿ.ಬಿ ನಟೇಶ್ ಅವರಿಗೆ ವರದಿ ಸಲ್ಲಿಸಿದ ಸಿಬಿಐ, ರವಿ ಆತ್ಮಹತ್ಯೆ ಮಾಡಿಕೊಂಡೇ ರವಿ ಸಾವನ್ನಪ್ಪಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ.
 
ದಕ್ಷ ಅಧಿಕಾರಿಯಾಗಿದ್ದ ರವಿ ತಮ್ಮ ಕರ್ತವ್ಯನಿಷ್ಠೆಯಿಂದಾಗಿ ಅನೇಕ ವಿರೋಧಿಗಳನ್ನು ಎದುರು ಹಾಕಿಕೊಂಡಿದ್ದರು. ವಿರೋಧಿಗಳೇ ಅವರನ್ನು ಹತ್ಯೆ ಮಾಡಿರಬಹುದು ಎಂದು ರವಿ ಕುಟುಂಬದವರು ಮತ್ತು ಇತರ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದ್ದವು.
 
ವೈಯಕ್ತಿಕ ಕಾರಣಗಳಿಂದಲೇ ರವಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವುದನ್ನು 20 ತಿಂಗಳ ತನಿಖೆಯ ನಂತರ ಸ್ಪಷ್ಟಪಡಿಸಿದ ಸಿಬಿಐ, ಉಹಾಪೋಹ ವರದಿಗಳಿಗೆ ತೆರೆ ಎಳೆದಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments