Webdunia - Bharat's app for daily news and videos

Install App

ವರ್ಗಾವಣೆ ಪ್ರಶ್ನಿಸಿದ ಐಎಎಸ್ ಅಧಿಕಾರಿ ಶರತ್ : ಸರಕಾರಕ್ಕೆ ಮುಖಭಂಗ

Webdunia
ಬುಧವಾರ, 30 ಸೆಪ್ಟಂಬರ್ 2020 (21:35 IST)
ಒಂದು ತಿಂಗಳು ಕಳೆಯುವ ಮೊದಲೇ ತಮ್ಮನ್ನು ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಡಿಸಿ ಬಿ.ಶರತ್ ಸಿಎಟಿ ಮೊರೆ ಹೋಗಿದ್ದಾರೆ.
 

ಕಲಬುರಗಿಯಿಂದ ಮೈಸೂರಿಗೆ ಬಿ.ಶರತ್ ವರ್ಗಾವಣೆಗೊಂಡಿದ್ದರು.

ಆದರೆ ಮೈಸೂರು ಡಿಸಿಯಾಗಿ ಒಂದು ತಿಂಗಳು ಕಳೆಯುವ ಮೊದಲೇ ಸರಕಾರ ವರ್ಗಾವಣೆ ಮಾಡಿದೆ. ಅಲ್ಲದೇ ಸ್ಥಳವನ್ನೂ, ಹುದ್ದೆಯನ್ನೂ ತೋರಿಸಿಲ್ಲ.

ಹೀಗಾಗಿ ಸಿಎಟಿ ಮೊರೆ ಹೋಗಿದ್ದು, ಸಿಎಟಿ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಮಾಡಿದೆ.
ರೋಹಿಣಿ ಸಿಂಧೂರಿಯವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಸರಕಾರ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮುಂದಿನ ಸುದ್ದಿ
Show comments