Webdunia - Bharat's app for daily news and videos

Install App

ವರ್ಗಾವಣೆ ಪ್ರಶ್ನಿಸಿದ ಐಎಎಸ್ ಅಧಿಕಾರಿ ಶರತ್ : ಸರಕಾರಕ್ಕೆ ಮುಖಭಂಗ

Webdunia
ಬುಧವಾರ, 30 ಸೆಪ್ಟಂಬರ್ 2020 (21:35 IST)
ಒಂದು ತಿಂಗಳು ಕಳೆಯುವ ಮೊದಲೇ ತಮ್ಮನ್ನು ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಡಿಸಿ ಬಿ.ಶರತ್ ಸಿಎಟಿ ಮೊರೆ ಹೋಗಿದ್ದಾರೆ.
 

ಕಲಬುರಗಿಯಿಂದ ಮೈಸೂರಿಗೆ ಬಿ.ಶರತ್ ವರ್ಗಾವಣೆಗೊಂಡಿದ್ದರು.

ಆದರೆ ಮೈಸೂರು ಡಿಸಿಯಾಗಿ ಒಂದು ತಿಂಗಳು ಕಳೆಯುವ ಮೊದಲೇ ಸರಕಾರ ವರ್ಗಾವಣೆ ಮಾಡಿದೆ. ಅಲ್ಲದೇ ಸ್ಥಳವನ್ನೂ, ಹುದ್ದೆಯನ್ನೂ ತೋರಿಸಿಲ್ಲ.

ಹೀಗಾಗಿ ಸಿಎಟಿ ಮೊರೆ ಹೋಗಿದ್ದು, ಸಿಎಟಿ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಮಾಡಿದೆ.
ರೋಹಿಣಿ ಸಿಂಧೂರಿಯವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಸರಕಾರ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments