Webdunia - Bharat's app for daily news and videos

Install App

ವಿಧಾನಸೌಧದಲ್ಲೇ ಐಎಎಸ್ ಅಧಿಕಾರಿ ಪತ್ನಿಯ ಬಂಗಾರದ ಸರ ಕಳವು

Webdunia
ಮಂಗಳವಾರ, 14 ಫೆಬ್ರವರಿ 2017 (08:04 IST)
ವಿಧಾನಸೌಧದಲ್ಲೇ ಹಣಕಾಸು ಇಲಾಖೆಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಪತ್ನಿಯ 20 ಗ್ರಾಂ ತೂಕದ ಬಂಗಾರದ  ಸರ ಕಳುವುವಾಗಿದೆ.


ರಿಪೇರಿಗೆಂದು ಪತ್ನಿಯ ಸರವನ್ನ ತಂದು ಡ್ರಾನಲ್ಲಿ ಇಟ್ಟಿದ್ದರು. ಆದರೆ, ನಿನ್ನೆ ಗಮನಿಸಿದಾಗ ಸರ ನಾಪತ್ತೆಯಾಗಿರುವುದು ಬೆಳಕಿಗೆಬಂದಿದೆ. ಈ ಕೂಡಲೇ ಐಎಎಸ್ ಅಧಿಕಾರಿ ರಿತೇಶ್ ಕುಮಾರ್, ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments