Webdunia - Bharat's app for daily news and videos

Install App

ವಿಚಾರಣೆಗೆ IAS ಅಧಿಕಾರಿಗಳು ಹಿಂದೇಟು

Webdunia
ಮಂಗಳವಾರ, 6 ಡಿಸೆಂಬರ್ 2022 (15:22 IST)
ಮತದಾರರ ಮಾಹಿತಿಯನ್ನು ಅಕ್ರಮವಾಗಿ ಕಲೆ ಹಾಕಿದೆ ಎಂದು ಚಿಲುಮೆ ಸಂಸ್ಥೆ ಮೇಲೆ ಕೇಸ್​​ ದಾಖಲಾಗಿದೆ. ಆದರೆ IAS ಅಧಿಕಾರಿಗಳು ವಿಚಾರಣೆಗೆ ಹಾಜರಾಗದೇ ಕಳ್ಳಾಟ ಮಾಡ್ತಿದ್ದಾರೆ. ನೋಟಿಸ್ ಜಾರಿ ಮಾಡಿದ್ರೂ ಸಹ ವಿಚಾರಣೆಗೆ ಹಾಜರಾಗಲು ಮೀನಾಮೇಷ ಎಣಿಸುತ್ತಿದ್ದಾರೆ. ಪ್ರಕರಣದಲ್ಲಿ ಇಬ್ಬರು IAS ಅಧಿಕಾರಿಗಳಾದ ರಂಗಪ್ಪ, ಬೆಂಗಳೂರು DC ಶ್ರೀನಿವಾಸ್ ಸಸ್ಪೆಂಡ್​​ ಆಗಿದ್ದಾರೆ. ರಂಗಪ್ಪ, BBMP ವಿಶೇಷ ಆಯುಕ್ತರಾಗಿದ್ರು. ಇಬ್ಬರೂ ಸಹ ಬೆಂಗಳೂರು ಕೇಂದ್ರ, ಬೆಂಗಳೂರು ನಗರದ ಚುನಾವಣಾಧಿಕಾರಿಯಾಗಿದ್ರು. ಆದ್ದರಿಂದ ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಇವರನ್ನು ಸಸ್ಪೆಂಡ್​​ ಮಾಡಲಾಗಿದೆ. ಇವರನ್ನು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್​​ ನೀಡಿದ್ರು ಸಹ ಕಾರಣವಿಲ್ಲದೆ 10 ದಿನಗಳ ಕಾಲಾವಕಾಶ ಕೇಳಿದ್ದಾರೆ. ಹಿರಿಯ ಅಧಿಕಾರಿಗಳ ನಡೆ ಬಹಳ ಅನುಮಾನ ಹುಟ್ಟುಹಾಕಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments