Webdunia - Bharat's app for daily news and videos

Install App

ವಿಚಾರಣೆಗೆ IAS ಅಧಿಕಾರಿಗಳು ಹಿಂದೇಟು

Webdunia
ಮಂಗಳವಾರ, 6 ಡಿಸೆಂಬರ್ 2022 (15:22 IST)
ಮತದಾರರ ಮಾಹಿತಿಯನ್ನು ಅಕ್ರಮವಾಗಿ ಕಲೆ ಹಾಕಿದೆ ಎಂದು ಚಿಲುಮೆ ಸಂಸ್ಥೆ ಮೇಲೆ ಕೇಸ್​​ ದಾಖಲಾಗಿದೆ. ಆದರೆ IAS ಅಧಿಕಾರಿಗಳು ವಿಚಾರಣೆಗೆ ಹಾಜರಾಗದೇ ಕಳ್ಳಾಟ ಮಾಡ್ತಿದ್ದಾರೆ. ನೋಟಿಸ್ ಜಾರಿ ಮಾಡಿದ್ರೂ ಸಹ ವಿಚಾರಣೆಗೆ ಹಾಜರಾಗಲು ಮೀನಾಮೇಷ ಎಣಿಸುತ್ತಿದ್ದಾರೆ. ಪ್ರಕರಣದಲ್ಲಿ ಇಬ್ಬರು IAS ಅಧಿಕಾರಿಗಳಾದ ರಂಗಪ್ಪ, ಬೆಂಗಳೂರು DC ಶ್ರೀನಿವಾಸ್ ಸಸ್ಪೆಂಡ್​​ ಆಗಿದ್ದಾರೆ. ರಂಗಪ್ಪ, BBMP ವಿಶೇಷ ಆಯುಕ್ತರಾಗಿದ್ರು. ಇಬ್ಬರೂ ಸಹ ಬೆಂಗಳೂರು ಕೇಂದ್ರ, ಬೆಂಗಳೂರು ನಗರದ ಚುನಾವಣಾಧಿಕಾರಿಯಾಗಿದ್ರು. ಆದ್ದರಿಂದ ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಇವರನ್ನು ಸಸ್ಪೆಂಡ್​​ ಮಾಡಲಾಗಿದೆ. ಇವರನ್ನು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್​​ ನೀಡಿದ್ರು ಸಹ ಕಾರಣವಿಲ್ಲದೆ 10 ದಿನಗಳ ಕಾಲಾವಕಾಶ ಕೇಳಿದ್ದಾರೆ. ಹಿರಿಯ ಅಧಿಕಾರಿಗಳ ನಡೆ ಬಹಳ ಅನುಮಾನ ಹುಟ್ಟುಹಾಕಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments