ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಇಬ್ರಾಹಿಂ ವಾಗ್ದಾಳಿ

Webdunia
ಸೋಮವಾರ, 20 ನವೆಂಬರ್ 2023 (16:22 IST)
ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ದ ವರ್ಗಾವಣೆ ದಂಧೆ ಆರೋಪ ವಿಚಾರವಾಗಿ ಸಿಎಂ ಇಬ್ರಾಹಿಂ ಪ್ರತಿಕ್ರಿಯಿಸಿದ್ದಾರೆ.ಇದು ಕುಮಾರಸ್ವಾಮಿಯ ಸಣ್ಣತನ,ಯತೀಂದ್ರ ಅವರ ಅಪ್ಪನ ಕ್ಷೇತ್ರ ನೋಡ್ಕೋಳ್ತಾವ್ನೆ,ಮೂರು ಸ್ಕೂಲ್‌ಗಳ ಬಗ್ಗೆ ಮಾತನಾಡಿದ್ರೆ ಅದಕ್ಕೊಂದು ಬಣ್ಣ ಕಟ್ಟುತ್ತೀರ,ನಿಮ್ಮ ಮಕ್ಕಳು ಏನ್ ಮಾಡಿದ್ರು ಅಂತ ಜಗತ್ತಿಗೆ ಗೊತ್ತಿದೆ.

ನಾವೆಲ್ಲಾ ಆ ಮಟ್ಟಕ್ಕೆ ಹೋಗಬಾರದು.ಟಿ.ಎ.ಶರವಣನ ಎಂಎಲ್‌ಸಿ ಮಾಡಲು ಏನೂ ಮುಟ್ಟಿಲ್ವಾ?ನಿಮ್ಮ ಮಗನ ತಲೆ ಮೇಲೆ‌ ಆಣೆ ಮಾಡಿ ಹೇಳ್ತೀರ, ಏನು ತಗೊಂಡಿಲ್ಲ ಅಂತ ಇದ್ಯಾ ನಿಮಗೆ, ಇದೆಲ್ಲ ನೀವು ಮಾಡಿ ಈ ರೀತಿ ಮಾತನಾಡ್ತೀರ.ನಿಮಗೂ ಮಗ ಇದ್ದಾನೆ ಒಬ್ಬ , ಏನೊ ಈ ಹುಡುಗ (ಯತೀಂದ್ರ) ಬೆಳೆಯುತ್ತಾವ್ನೆ,ನಮ್ಮ ಮಗನಂತೆ ನೀನು ಬೆಳೆಯಪ್ಪ ಅಂತ ಹೇಳೋದು ಬಿಟ್ಟು ಇದೆಲ್ಲಾ ಸಣ್ಣತನದ ಪರಮಾವಧಿ ಎಂದುವಕುಮಾರಸ್ವಾಮಿ ವಿರುದ್ದ ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments