ಬಾದಾಮಿ ಐಟಿ ದಾಳಿ ಪ್ರಕರಣ ಹಿನ್ನೆಲೆ ಸಿಎಂ ಇಬ್ರಾಹಿಂ ಟಾಂಗ್

Webdunia
ಮಂಗಳವಾರ, 8 ಮೇ 2018 (17:24 IST)
ಬಾದಾಮಿ: ತಡರಾತ್ರಿ ಕೃಷ್ಣಾ ರೆಸಾರ್ಟ್ ಮೇಲೆ ಐಟಿ ದಾಳಿ ನಡೆಸಿ ಗುಡ್ಡ ಅಗೆದು ಇಲಿ ಹಿಡಿದಿದ್ದಾರೆ. ಐಟಿ ಅಧಿಕಾರಿಗಳಿಗೆ ಸಿಎಂ ಇಬ್ರಾಹಿಂ ಬಿಟ್ಟು ಬೇರೇನೂ ಸಿಕ್ಕಿಲ್ಲ ನನ್ನ ನೋಡಿದ್ರು, ನಿಮ್ಮ ಭಾಷಣ ಚೆನ್ನಾಗಿದೆ ಎಂದು ವಾಪಸ್ ಹೋಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಟಾಂಗ್ ನೀಡಿದ್ದಾರೆ. 
ಬದಾಮಿಯಲ್ಲಿ ಹಣ ಖರ್ಚು ಮಾಡಿ ಸಿಎಂ ಗೆಲ್ಲುವ ಪರಿಸ್ಥಿತಿ ಇಲ್ಲ. ಇಲ್ಲಿಯ ಜನರೇ ಹಣ ಖರ್ಚು ಮಾಡಿ ಸಿಎಂ ಅವರನ್ನಗೆಲ್ಲಿಸ್ತಾರೆ..
 
ಪಾರಸ್ ಮಲ್ ಖರ್ಚಿಗೆ ತಂದಿರೋ ಹಣ ತೆಗೆದುಕೊಂಡು ಹೋಗಿದ್ದಾರೆ. ಪಾಪ ನಾಸ್ಟಾಕ್ಕೆ ಹಣ ಇಲ್ಲದಂತೆ ಕುಂತಿದ್ದಾನೆ. ರಾಜಕೀಯ ಪ್ರೇರಿತ ದಾಳಿ ಅಲ್ಲದೇ ಇನ್ನೇನು? ಐಟಿ ಅಧಿಕಾರಿಗಳು ನಮ್ಮ ಬೀಗರಲ್ಲ, ನಮ್ಮ ಜೊತೆಗೆ ಬೀಗಸ್ತನ ಮಾಡೋದಕ್ಕೆ ಬಂದಿರಲಿಲ್ಲ.ಅವರು ಬಂದಿದ್ದೇ ನಮ್ಮನ್ನ ಹೆದರಿಸೋಕೆ ಎಂದು ಗುಡುಗಿದರು.
 
ಏನೋ ಸಿಗುತ್ತೆ ಅಂತ ಉದಾಸೆ ಇಟಗೊಂಡು ಬಂದಿದ್ರು ನಮ್ಮ ಹತ್ರ ಏನು ಸಿಗಬೇಕು? ನಾವು ಅಕ್ಷಯ ಪಾತ್ರೆಯಲ್ಲಿ ಬಿಕ್ಷೆ ಬೇಡುವ ಜನ ಬಿಜೆಪಿಯರ ಮೇಲೆ ಐಟಿ ದಾಳಿ ಆಗಲ್ಲ, ಯಾಕೆಂದರೆ ಕೇಂದ್ರದಲ್ಲಿ ಸರಕಾರ ಅವರದ್ದೇ ಇದೆ ಬಿಜೆಪಿಯವರು ದುಡ್ಡು ಹಂಚುವ ಕೆಲಸ ಮಾಡ್ತಾರೆ, ಅದನ್ನ ಜನರೇ ತಡೆಯಬೇಕು, ನಮ್ಮಿಂದಾಗಲ್ಲ ಎಂದು ಬದಾಮಿಯ ಕೋರ್ಟ್ ಹೊಟೆಲ್ ನಲ್ಲಿ ಸಿಎಂ ಇಬ್ರಾಹಿಂ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments