Webdunia - Bharat's app for daily news and videos

Install App

ಪ್ರಾಥಮಿಕ ಹಂತದಲ್ಲೇ ರೋಗವನ್ನು ಗುರುತಿಸಿ

Webdunia
ಗುರುವಾರ, 27 ಜನವರಿ 2022 (09:51 IST)
ಸಾರ್ವಜನಿಕ ಆಸ್ಪತ್ರೆ, ಆರೋಗ್ಯ ಕೇಂದ್ರಗಳು ಹಾಗೂ ಚಿಕಿತ್ಸಾ ಕೇಂದ್ರಗಳಲ್ಲಿ ದೊರೆಯುವ ಆರೋಗ್ಯ ಸೌಲಭ್ಯಗಳ ಕುರಿತು ಅರಿವು ಅಗತ್ಯವಾಗಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯಬೇಕು.

ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಲು ಅವಕಾಶವಿದ್ದರೂ ಸಹ ವಿದ್ಯಾವಂತ ಮಹಿಳೆಯರು ಪರೀಕ್ಷೆಗೊಳಪಡಲು ಹಿಂಜರಿಯುತ್ತಿದ್ದಾರೆ. ಆದರೆ ಹಿಂಜರಿಕೆ ಬಿಟ್ಟು ಪ್ರಾರಂಭಿಕ ಹಂತದಲ್ಲೇ ರೋಗವನ್ನು ಗುರುತಿಸಿ ಚಿಕಿತ್ಸೆ ಪಡೆಯಬೇಕು.

ಯಾವುದೇ ಕಾಯಿಲೆ ಇರಲಿ ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರದಂತೆ ಎಚ್ಚರವಹಿಸುವುದು ಅತ್ಯಂತ ಪರಿಣಾಮಕಾರಿಯಾಗಿದ್ದು, ಉತ್ತಮ ಜೀವನ ಕ್ರಮ ಮತ್ತು ಆಹಾರ ಕ್ರಮವನ್ನು ಪಾಲಿಸುವ ಮೂಲಕ ಆರೋಗ್ಯವಂತ ಜೀವನ ನಡೆಸಲು ಸಾಧ್ಯ.

ಈ ನಿಟ್ಟಿನಲ್ಲಿ ಪ್ರಾಥಮಿಕ ಹಂತದಲ್ಲೇ ರೋಗವನ್ನು ಗುರುತಿಸಲು ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments