ಸೈದ್ದಾಂತಿಕ ಹೋರಾಟ ಮುಂದುವರೆಸ್ತೇವೆ: ಸಿಟಿ ರವಿ

Webdunia
ಮಂಗಳವಾರ, 16 ಮೇ 2023 (19:17 IST)
ಆರ್.ಟಿ.ನಗರದಲ್ಲಿ ಹಂಗಾಮಿ ಸಿಎಂರನ್ನ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಭೇಟಿ ಮಾಡಿದರು. ಭೇಟಿ ಬಳಿಕ ಮಾತನಾಡಿದ ಸಿ.ಟಿ.ರವಿ, ಚುನಾವಣೆ ಈ ರೀತಿ ಆಗೋಕೆ ಕಾರಣ ಏನು ಅನ್ನೋದರ ಚರ್ಚೆಯಾಗಿದೆ. ಫಲಿತಾಂಶದ ಬಗ್ಗೆ ಅವಲೋಕನ  ಮಾಡಿಕೊಳ್ಳುವ ಅವಶ್ಯಕತೆಯಿದೆ. ಸೈದ್ದಾಂತಿಕ ಹೋರಾಟ ಮುಂದುವರೆಸ್ತೇವೆ. ಈ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ಹಲಾಲ್, ಹಿಜಾಬ್, ದೇವಸ್ಥಾನಗಳಿಗೆ ನಿರ್ಬಂಧ ವಿಚಾರವಾಗಿ ಮಾತನಾಡಿದ ಅವರು, ಗೋಹತ್ಯೆಗೆ, ಲವ್ ಜಿಹಾದ್ ಗೆ ಪ್ರಚೋದನೆ ಕೊಡುವಂತಹ ಮತಿಯವಾದಿ ಶಕ್ತಿಗಳು ಬಲವಾಗಿವೆ. ಅಂತಹ ಶಕ್ತಿಗಳಿಗೆ ಇಗ ನೀರು ಗೊಬ್ಬರ ಹಾಕಿದಂತೆ ಆಗುತ್ತೆ. ಡಿಜೆಹಳ್ಳಿ- ಕೆಜೆಹಳ್ಳಿಯಂತಹ ನೂರಾರು ಪ್ರಕರಣಗಳು ಬೆಳೆಯಬಹುದು. ಕಾನೂನು ಸುವ್ಯವಸ್ಥೆ ಕೈತಪ್ಪಬಹುದು. ಅದು ಕೂಡ ಕಾಂಗ್ರೆಸ್ ಗೆ ಮುಂದೊಂದು ದಿನ ಮುಳುವಾಗಬಹುದು ಎಂದರು. ಗ್ಯಾರಂಟಿ ಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ಕಾರ್ಡ್ ಪ್ರಿಂಟ್ ಮಾಡಿ ಹಂಚಿರೋರಿಗೆ ಜವಾಬ್ದಾರಿ ಇರುತ್ತೆ. ವಿದ್ಯುತ್, ಎಲ್ಲರ ಮನೆಗೆ ದುಡ್ಡು ಹಾಕೋದು ಹಾಕ್ಲಿ. ಹತ್ತತ್ತು ಕೆಜಿ ಅಕ್ಕಿ ಕೊಡ್ತಿವಿ ಅಂತ ಹೇಳಿದ್ದಾರೆ ಒಳ್ಳೆದಾಗ್ಲಿ ಅಂದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಏ17ಕ್ಕೆ ಶಿಕ್ಷೆ ಪ್ರಕಟ

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗದಲ್ಲಿ ಅವಘಡ, ಮೂವರಿಗೆ ಗಾಯ

17ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಕ್ಕೆ 9 ಕಾರ್ಮಿಕರು ಸಾವು, ಹಲವು ಮಂದಿಗೆ ಗಾಯ

ಪಶು ವೈದ್ಯೆ ಸಾವಿಗೆ ಕಾರಣವಾಗಿದ್ದ ತ್ಯಾವರೆಕೊಪ್ಪ ಮೃಗಾಲಯದ ಗರ್ಭಿಣಿ ನೀರಾನೆ ಸಾವು

ಮುಂದಿನ ಸುದ್ದಿ
Show comments