Webdunia - Bharat's app for daily news and videos

Install App

ಸೈದ್ದಾಂತಿಕ ಹೋರಾಟ ಮುಂದುವರೆಸ್ತೇವೆ: ಸಿಟಿ ರವಿ

Webdunia
ಮಂಗಳವಾರ, 16 ಮೇ 2023 (19:17 IST)
ಆರ್.ಟಿ.ನಗರದಲ್ಲಿ ಹಂಗಾಮಿ ಸಿಎಂರನ್ನ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಭೇಟಿ ಮಾಡಿದರು. ಭೇಟಿ ಬಳಿಕ ಮಾತನಾಡಿದ ಸಿ.ಟಿ.ರವಿ, ಚುನಾವಣೆ ಈ ರೀತಿ ಆಗೋಕೆ ಕಾರಣ ಏನು ಅನ್ನೋದರ ಚರ್ಚೆಯಾಗಿದೆ. ಫಲಿತಾಂಶದ ಬಗ್ಗೆ ಅವಲೋಕನ  ಮಾಡಿಕೊಳ್ಳುವ ಅವಶ್ಯಕತೆಯಿದೆ. ಸೈದ್ದಾಂತಿಕ ಹೋರಾಟ ಮುಂದುವರೆಸ್ತೇವೆ. ಈ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ಹಲಾಲ್, ಹಿಜಾಬ್, ದೇವಸ್ಥಾನಗಳಿಗೆ ನಿರ್ಬಂಧ ವಿಚಾರವಾಗಿ ಮಾತನಾಡಿದ ಅವರು, ಗೋಹತ್ಯೆಗೆ, ಲವ್ ಜಿಹಾದ್ ಗೆ ಪ್ರಚೋದನೆ ಕೊಡುವಂತಹ ಮತಿಯವಾದಿ ಶಕ್ತಿಗಳು ಬಲವಾಗಿವೆ. ಅಂತಹ ಶಕ್ತಿಗಳಿಗೆ ಇಗ ನೀರು ಗೊಬ್ಬರ ಹಾಕಿದಂತೆ ಆಗುತ್ತೆ. ಡಿಜೆಹಳ್ಳಿ- ಕೆಜೆಹಳ್ಳಿಯಂತಹ ನೂರಾರು ಪ್ರಕರಣಗಳು ಬೆಳೆಯಬಹುದು. ಕಾನೂನು ಸುವ್ಯವಸ್ಥೆ ಕೈತಪ್ಪಬಹುದು. ಅದು ಕೂಡ ಕಾಂಗ್ರೆಸ್ ಗೆ ಮುಂದೊಂದು ದಿನ ಮುಳುವಾಗಬಹುದು ಎಂದರು. ಗ್ಯಾರಂಟಿ ಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ಕಾರ್ಡ್ ಪ್ರಿಂಟ್ ಮಾಡಿ ಹಂಚಿರೋರಿಗೆ ಜವಾಬ್ದಾರಿ ಇರುತ್ತೆ. ವಿದ್ಯುತ್, ಎಲ್ಲರ ಮನೆಗೆ ದುಡ್ಡು ಹಾಕೋದು ಹಾಕ್ಲಿ. ಹತ್ತತ್ತು ಕೆಜಿ ಅಕ್ಕಿ ಕೊಡ್ತಿವಿ ಅಂತ ಹೇಳಿದ್ದಾರೆ ಒಳ್ಳೆದಾಗ್ಲಿ ಅಂದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments