Webdunia - Bharat's app for daily news and videos

Install App

ಈದ್ಗಾ ಮೈದಾನ ಕಂದಾಯ ಇಲಾಖೆಯ ಸ್ಥಳ

Webdunia
ಶನಿವಾರ, 27 ಆಗಸ್ಟ್ 2022 (18:25 IST)
ಕೃಷಿ ಸಚಿವ ಬಿ.ಸಿ. ಪಾಟೀಲ್ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗಾಜಿನ ಮನೆಯಲ್ಲಿ ನಿಂತು ಕಲ್ಲು ಹೊಡೆಸೋ ಕೆಲಸವನ್ನ ಕಾಂಗ್ರೆಸ್ ಮಾಡ್ತಿದೆ. ಸರ್ಕಾರದ ವಿರುದ್ಧ ಕಮಿಷನ್ ದಂಧೆ ಸಂಬಂಧ ದಾಖಲೆ ಒದಗಿಸಲಾಗಿದೆ. ಇದೇ ವೇಳೆ ರಾಜ್ಯದಲ್ಲಿ ಕೋಮು ಸಂಘರ್ಷ ವಿಚಾರ ಕುರಿತು ಹಿಂದು ಕಾರ್ಯಕರ್ತರು ಇದ್ದಾರೆ. ಇದರ ಹಿಂದೆ ಯಾವ ಪ್ರಚೋದನೆಯೂ ಇಲ್ಲ..ಏನೂ ಇಲ್ಲ. ಭದ್ರಾವತಿಯಲ್ಲಿ ಕೋಮು ಗಲಭೆಗೆ ಈಶ್ವರಪ್ಪ ಕಾರಣ ಅಲ್ಲ ಅದೆಲ್ಲಾ ಶುದ್ದ ಸುಳ್ಳು. ಇನ್ನು, ಬೆಂಗಳೂರಿನ ಚಾಮರಾಜಪೇಟೆಯದ್ದು ಈದ್ಗಾ ಮೈದಾನ ಅಲ್ಲ.ಅದು ಮತ್ತೊಂದು ಇಲಾಖೆ ಸ್ಥಳ. ಅಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು
ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments